ಪ್ರಯಾಗದಲ್ಲಿ ಶೃಂಗೇರಿ ಜಗದ್ಗುರು ವಿಧುಶೇಖರ ಶ್ರೀಗಳ ಪುಣ್ಯಸ್ನಾನ


Team Udayavani, Jan 29, 2025, 10:52 PM IST

ಪ್ರಯಾಗದಲ್ಲಿ ಶೃಂಗೇರಿ ಜಗದ್ಗುರು ವಿಧುಶೇಖರ ಶ್ರೀಗಳ ಪುಣ್ಯಸ್ನಾನ

ಶೃಂಗೇರಿ: ಮಹಾಕುಂಭ ಮೇಳದಲ್ಲಿ ಭಾಗಿಯಾಗಿರುವ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ 37ನೇ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಮೌನಿ ಅಮಾವಾಸ್ಯೆ ದಿನದಂದು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಜಗದ್ಗುರುಗಳೊಂದಿಗೆ ಪೂರ್ವಾಮ್ನಾಯ ದ್ವಾರಕ ಪೀಠಾ ಧೀಶರಾದ ಸದಾನಂದ ಸರಸ್ವತಿ ಸ್ವಾಮೀಜಿ ಹಾಗೂ ಉತ್ತರಾಮ್ನಾಯ ಬದರಿ ಶಂಕರಾಚಾರ್ಯ ಪೀಠದ ಅವಿಮುಕ್ತೇಶ್ವರಾನಂದ ಸ್ವಾಮೀಜಿ ಕೂಡ ಪುಣ್ಯಸ್ನಾನ ಮಾಡಿದರು.

ರಾಜ್ಯದ ಮೂವರು ಮಠಾಧೀಶರು ಸುರಕ್ಷಿತ
ಚಿತ್ರದುರ್ಗ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿರುವ ರಾಜ್ಯದ ಮೂವರು ಮಠಾಧೀಶರು ಸುರಕ್ಷಿತವಾಗಿದ್ದು ಬುಧವಾರ ಪವಿತ್ರ ಶಾಹಿ ಸ್ನಾನ ಮಾಡಿದ್ದಾರೆ. ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ ಹಾಗೂ ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಕುಂಭ ಮೇಳದಲ್ಲಿ ಭಾಗಿಯಾಗಿದ್ದಾರೆ. ಜ. 28ರಂದು ಪ್ರಯಾಗರಾಜ್‌ ತಲುಪಿದ್ದು, ಜ. 29ರಂದು ಬುಧವಾರ ಬೆಳಗ್ಗೆ 7ಕ್ಕೆ ಮೌನಿ ಅಮಾವಾಸ್ಯೆಯ ಶಾಹಿ ಸ್ನಾನಕ್ಕೆ ತೆರಳಿದ್ದು, 9 ಗಂಟೆಗೆ ಸ್ನಾನ ಮುಗಿಸಿ ತಾವು ವಾಸ್ತವ್ಯ ಮಾಡಿರುವ ಮನೆ ತಲುಪಿದ್ದಾರೆ.

ಟಾಪ್ ನ್ಯೂಸ್

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

1-pm

US ಆರ್ಥಿಕ ನೆರವು ದೊಡ್ಡ ಹಗರಣ: ಪ್ರಧಾನಿಯ ಸಲಹೆಗಾರ

1-cec

One Election: 25ರ ಜೆಪಿಸಿ ಸಭೆಗೆ ನಿವೃತ್ತ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.