Udupi ಗೀತಾರ್ಥ ಚಿಂತನೆ-10: ಸರ್ವಶ್ರೇಷ್ಠ ಗ್ರಂಥಸ್ಥಾನ


Team Udayavani, Aug 19, 2024, 1:30 AM IST

19

ಭಗವದ್ಗೀತೆಗೆ ಶ್ರೀಮದಾಚಾರ್ಯರು “ಭಾಷ್ಯ’ ಮತ್ತು “ತಾತ್ಪರ್ಯ’ ಎಂಬ ಎರಡು ಕೃತಿಗಳನ್ನು ರಚಿಸಿದರು. ಗೀತೆಯ ಬಗ್ಗೆ ಇತರ ಕಡೆಗಳ ವ್ಯಾಖ್ಯಾನ, ಪ್ರಾಮಾಣ್ಯಕ್ಕೆ ಸಂಬಂಧಿಸಿ “ಭಾಷ್ಯ’ದಲ್ಲಿ ವಿಶ್ಲೇಷಣೆ ನಡೆಸಿದ್ದರೆ, ಗೀತೆಯ ವಾಕ್ಯಗಳನ್ನು ಮಾತ್ರ ಉಲ್ಲೇಖಿಸಿ “ತಾತ್ಪರ್ಯ’ವನ್ನು ಬರೆದರು.

ಭಗವದ್ಗೀತೆಯನ್ನು ಒಳಗೊಂಡ ಮಹಾಭಾರತ ಗ್ರಂಥದಿಂದ ಅತ್ಯಂತ ಮುಖ್ಯವಾದ ಮೋಕ್ಷ ಪ್ರಾಪ್ತಿ ಸಾಧ್ಯ ಎನ್ನುವ ಕಾರಣದಿಂದಲೇ ಇದರ ಸರ್ವೋತ್ತಮತ್ವ ಸಿದ್ಧಿಸಿದೆ. ಮಹಾಭಾರತದ ಸಾರ ಭಗವದ್ಗೀತೆಯಲ್ಲಿ ಅಡಕವಾಗಿದೆ. “ಅನುಬಂಧ ಚತುಷ್ಟಯ’ವನ್ನು ಪಾಲಿಸಿದ್ದಾರೆ. ತಮಗೆ ತೋಚಿದ್ದನ್ನು ಹೇಳಿ ಅದಕ್ಕೆ ಫಿಲಾಸಫಿ ಎನ್ನುವುದು ಇವರ ಕ್ರಮವಲ್ಲ.

ವೇದಗಳಲ್ಲಿ ಹೇಳದೆ ಇದ್ದದ್ದನ್ನೂ ಮಹಾಭಾರತದಲ್ಲಿ ಹೇಳಿರಬೇಕಾದರೆ ಶ್ರೀಮನ್ನಾರಾಯಣನಿಂದಲೇ ಇದು ಸಾಧ್ಯ. ಅನಂತ ವೇದಗಳಲ್ಲಿ ಹೇಳದೆ ಇದ್ದದ್ದನ್ನು ಭಗವಂತನಲ್ಲದೆ ಇನ್ನಾರು ಹೇಳುವುದು? ಹೀಗಾಗಿ ಭಗವದವತಾರರೂಪಿ ವೇದವ್ಯಾಸರ ಅನುಜ್ಞೆ ಪಡೆದೇ ಇತರ ಗ್ರಂಥಗಳೊಂದಿಗೆ ಮಹಾಭಾರತದ “ಭಾರ’ವನ್ನು ತುಲನೆ ಮಾಡಲಾಯಿತು. ಇಲ್ಲಿ ಇಲ್ಲದ್ದು ಬೇರಾವ ಗ್ರಂಥಗಳಲ್ಲಿಯೂ ಇಲ್ಲ ಎನ್ನುವುದು ಜನಪ್ರಿಯ ಮಾತು. ಸರ್ವಶ್ರೇಷ್ಠವಾದ ವೇದಗಳ ಅರ್ಥವನ್ನು ಇತಿಹಾಸ, ಪುರಾಣಗಳ ಬೆಂಬಲದಿಂದಲೇ ಮಾಡಿಕೊಳ್ಳಬಹುದಾಗಿದೆ ಎಂಬುದನ್ನೂ ಅರ್ಥ ಮಾಡಿಕೊಳ್ಳಬೇಕು.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.