Puttur ಪಟ್ಟೆ: ದಿನಸಿ ಅಂಗಡಿ ಬೀಗ ಮುರಿದು ಹಣ ಕಳ್ಳತನ
Team Udayavani, Oct 8, 2023, 11:56 PM IST
ಪುತ್ತೂರು: ಬಡಗನ್ನೂರು ಗ್ರಾ.ಪಂ. ವ್ಯಾಪ್ತಿಯ ಪಟ್ಟೆ ಶಾಲೆಯ ಬಳಿಯ ದಿನಸಿ ಅಂಗಡಿಯ ಬೀಗ ಮುರಿದು ಕಳ್ಳರು ನುಗ್ಗಿದ ಘಟನೆ ಅ. 8ರಂದು ನಡೆದಿದೆ.
ರವಿವಾರ ಬೆಳಗ್ಗೆ ಅಂಗಡಿ ಮಾಲಕ ಶೇಖರ್ ನಾಯಕ್ ಅಂಗಡಿಗೆ ಬಂದಾಗ ಕಳ್ಳತನ ನಡೆದ ಬಗ್ಗೆ ಬೆಳಕಿಗೆ ಬಂದಿದೆ.
ಅಂಗಡಿಯ ಡ್ರವಾರ್ನಿಂದ ಚಿಲ್ಲರೆ ಹಣ ಕಳವಾಗಿದೆ. ತತ್ಕ್ಷಣ ಪೊಲೀಸರಿಗೆ ದೂರು ನೀಡಿದ್ದು, ಹೊಯ್ಸಳ ಪೊಲೀಸರು ಹಾಗೂ ಈಶ್ವರಮಂಗಲ ಹೊರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.