![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 19, 2023, 7:42 AM IST
ನವದೆಹಲಿ: ಭಾರತದಿಂದ ಶೀತಲೀಕರಿಸಿದ (ಪ್ರೋಜನ್) ಮೀನುಗಳ ಆಮದಿಗೆ ಹೇರಲಾಗಿದ್ದ ತಾತ್ಕಾಲಿಕ ನಿರ್ಬಂಧವನ್ನು ಕತಾರ್ ಶನಿವಾರ ವಾಪಸ್ ಪಡೆದಿದೆ. ಹೀಗಾಗಿ, ಸೀಫುಡ್ ರಫ್ತು ಪ್ರಮಾಣ ಹೆಚ್ಚಲಿದ್ದು, ಪಶ್ಚಿಮ ಏಷ್ಯಾ ದೇಶದೊಂದಿಗಿನ ದ್ವಿಪಕ್ಷೀಯ ಸಂಬಂಧವೂ ಸುಧಾರಿಸಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ತಿಳಿಸಿದೆ.
ಭಾರತದಿಂದ ಹೋಗಿದ್ದ ಸೀಫುಡ್ ನಲ್ಲಿ ವಿಬಿಯೋ ಕಾಲರಾ ಎಂಬ ಸೋಂಕು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕಳೆದ ವರ್ಷದ ನವೆಂಬರ್ನಲ್ಲಿ ಅಂದರೆ ಫಿಫಾ ವಿಶ್ವಕಪ್ ಮುಂಚೆ, ಸೀಫುಡ್ ಆಮದು ಮೇಲೆ ಕತಾರ್ ನಿಷೇಧ ಹೇರಿತ್ತು. ಅಂದಿನಿಂದಲೂ ಕೇಂದ್ರ ವಾಣಿಜ್ಯ ಸಚಿವಾಲಯವು ಕತಾರ್ನ ರಾಯಭಾರ ಕಚೇರಿಯೊಂದಿಗೆ ನಿರಂತರ ಮಾತುಕತೆ ನಡೆಸಿದ್ದು, ನಿಷೇಧ ವಾಪಸ್ ಪಡೆಯುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಲೇ ಇತ್ತು. ಇದರ ಪರಿಣಾಮವೆಂಬಂತೆ, ಈಗ ಭಾರತದಿಂದ ಆಮದಾಗುವ ಮೀನುಗಳ ಮೇಲಿನ ನಿರ್ಬಂಧವನ್ನು ಕತಾರ್ ತೆಗೆದುಹಾಕಿದೆ. ಆದರೆ, ಚಿಲ್ಡ್ ಸೀಫುಡ್ ರಫ್ತು ಮೇಲಿನ ನಿರ್ಬಂಧ ಮುಂದುವರಿಯಲಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.