ಇಂಗ್ಲೆಂಡ್‌ ವಿರುದ್ಧ ಭಾರತ 3-2 ಸರಣಿ ಗೆಲುವು ಸಾಧಿಸಲಿದೆ: ದ್ರಾವಿಡ್‌ ಭವಿಷ್ಯ


Team Udayavani, May 10, 2021, 10:55 PM IST

ಇಂಗ್ಲೆಂಡ್‌ ವಿರುದ್ಧ ಭಾರತ 3-2 ಸರಣಿ ಗೆಲುವು ಸಾಧಿಸಲಿದೆ: ದ್ರಾವಿಡ್‌ ಭವಿಷ್ಯ

ಬೆಂಗಳೂರು: ಮುಂಬರುವ ಇಂಗ್ಲೆಂಡ್‌ ಪ್ರವಾಸದಲ್ಲೂ ಭಾರತ ಉತ್ತಮ ಪ್ರದರ್ಶನ ನೀಡಲಿದ್ದು, 3-2 ಅಂತರದಿಂದ ಸರಣಿ ಗೆಲುವು ಸಾಧಿಸಲಿದೆ ಎಂದು “ಗೋಡೆ’ ಖ್ಯಾತಿಯ ರಾಹುಲ್‌ ದ್ರಾವಿಡ್‌ ಭವಿಷ್ಯ ನುಡಿದಿದ್ದಾರೆ.

ಇಂಗ್ಲೆಂಡ್‌ ವಿರುದ್ಧ ಅವರದೇ ನೆಲದಲ್ಲಿ ಟೆಸ್ಟ್‌ ಸರಣಿಯನ್ನು ಜಯಿಸಿದ ಭಾರತದ ಕೊನೆಯ ನಾಯಕನೆಂಬುದು ರಾಹುಲ್‌ ದ್ರಾವಿಡ್‌ ಪಾಲಿನ ಹೆಗ್ಗಳಿಕೆ. ಭಾರತ 2007ರಲ್ಲಿ ಈ ಸಾಧನೆಗೈದಿತ್ತು. ಭಾರತ ತಂಡ ಈ ಬಾರಿ ಅಂದಿನ ಸಾಧನೆಯನ್ನು ಪುನರಾವರ್ತನೆ ಮಾಡಲಿದೆ ಎಂಬುದು ದ್ರಾವಿಡ್‌ ವಿಶ್ವಾಸವಾಗಿದೆ.

ಅತ್ಯುತ್ತಮ ಅವಕಾಶ
ಸಂದರ್ಶನವೊಂದರಲ್ಲಿ ಮಾತನಾಡಿದ ರಾಹುಲ್‌ ದ್ರಾವಿಡ್‌, “ಈ ಬಾರಿಯ ಇಂಗ್ಲೆಂಡ್‌ ಪ್ರವಾಸದಲ್ಲಿ ಭಾರತ ತಂಡಕ್ಕೆ ಅತ್ಯುತ್ತಮ ಅವಕಾಶವಿದೆ ಎಂದು ಭಾವಿಸುತ್ತೇನೆ. ಆಸ್ಟ್ರೇಲಿಯ ಸರಣಿಯಿಂದ ಭಾರತ ಸಾಕಷ್ಟು ಆತ್ಮವಿಶ್ವಾಸ ಗಳಿಸಿಕೊಂಡಿದೆ. ಹೀಗಾಗಿ ಟೀಮ್‌ ಇಂಡಿಯಾ ಮೇಲೆ ನಂಬಿಕೆ ಇಡಬಹುದು. ಕೆಲವು ಆಟಗಾರರು ಇಂಗ್ಲೆಂಡ್‌ಗೆ ಪ್ರವಾಸಗೈದ ಅನುಭವ ಹೊಂದಿದ್ದಾರೆ. ಬ್ಯಾಟಿಂಗ್‌, ಬೌಲಿಂಗ್‌ ವಿಭಾಗಗಳೆರಡೂ ಬಲಿಷ್ಠವಾಗಿದೆ’ ಎಂದರು.

ಇದನ್ನೂ ಓದಿ:ತೇಜಸ್ವಿ ಸೂರ್ಯ-ಸತೀಶ್‌ ರೆಡ್ಡಿ ಬಂಧನಕ್ಕೆ ಒತ್ತಾಯಿಸಿ ಧರಣಿ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.