Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ
Team Udayavani, May 21, 2024, 11:43 PM IST
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಎರಡು ವಾರದಿಂದ ಮಳೆಯಾಗುತ್ತಿದ್ದು ಬರದ ಛಾಯೆ ಮರೆಯಾಗಿದೆ. ಬತ್ತಿ ಹೋಗಿದ್ದ ನದಿತೊರೆಗಳು ಜೀವಕಳೆ ಪಡೆದು ಕೊಂಡಿವೆ.
ಭಾಗಮಂಡಲ, ಕಕ್ಕಬ್ಬೆ, ನಾಪೋಕ್ಲು, ಮೂರ್ನಾಡು, ವೀರಾಜಪೇಟೆ, ಕದನೂರು, ನಂಜರಾಯಪಟ್ಟಣ, ಗುಡ್ಡೆಹೊಸೂರು, ಕುಶಾಲನಗರ, ಕಣಿವೆ, ಕೂಡಿಗೆ ಸೇರಿದಂತೆ ಕಾವೇರಿ ನದಿ ಹರಿಯುವ ಪ್ರದೇಶಗಳಲ್ಲೂ ಉತ್ತಮ ಮಳೆಯಾಗಿದೆ. ಇದರಿಂದ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.
ಕುಶಾಲನಗರ ತಾಲೂಕಿನ ಗುಡ್ಡೆ ಹೊಸೂರು ಬಳಿಯ ತೂಗು ಸೇತುವೆಯ ಬಳಿ ಕಾವೇರಿ ನದಿ ನೀರಿನಲ್ಲಿ 5 ಅಡಿಗಳಷ್ಟು ಏರಿಕೆ ಕಂಡು ಬಂದಿದೆ.
ಉತ್ತಮ ಮಳೆಯಿಂದಾಗಿ ಕೊಡಗು ಮತ್ತೆ ಪ್ರಕೃತಿ ಪ್ರಿಯರನ್ನು ಕೈಬೀಸಿ ಕರೆಯುತ್ತಿದೆ. ರಾಜಾಸೀಟ್, ಮಾಂದಲಪಟ್ಟಿ, ಕೋಟೆಬೆಟ್ಟ, ಅಬ್ಬಿಫಾಲ್ಸ್ನ ಸೊಬಗು ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.