Ramanagara: ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿ


Team Udayavani, Oct 15, 2024, 8:27 PM IST

Ramanagara: ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿ

ರಾಮನಗರ: ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿಮಾಡಿರುವ ಘಟನೆ ತಾಲೂಕಿನ ಚಿಕ್ಕಗಂಗವಾಡಿ ಗ್ರಾಮದಲ್ಲಿ ನಡೆದಿದೆ.

ಸಮರ್ಥ್ (10) ದಾಳಿಗೊಳಗಾದ ಬಾಲಕ.

ಸೋಮವಾರ ರಾತ್ರಿ 9ರ ಸುಮಾರಿಗೆ ಮನೆ ಬಳಿ ನಿಂತಿದ ಬಾಲಕನ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿ ಎಳೆದುಕೊಂಡು ಹೋಗಲು ಪ್ರಯತ್ನಿಸಿದೆ. ಬಾಲಕ ಕಿರುಚಿಕೊಂಡಿದ್ದು, ಮನೆಯವರು ವಿದ್ಯುತ್‌ದೀಪ ಹಾಕಿ ಹೊರಗೆ ಬಂದಿದ್ದಾರೆ.

ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಚಿರತೆ ಬಾಲಕನನ್ನು ಬಿಟ್ಟು ಪರಾರಿಯಾಗಿದೆ. ಬಾಲಕನ ತಲೆ, ಕುತ್ತಿಗೆ ಹಾಗೂ ಕೈಕಾಲಿಗೆ ತೀವ್ರ ಗಾಯಗಳಾಗಿದ್ದು ಬೆಂಗಳೂರಿನ ಸೆಂಟ್‌ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Governor sends back microfinance ordinance without signing it

Govt: ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಗೆ ಸಹಿ ಹಾಕದೆ ವಾಪಾಸ್‌ ಕಳುಹಿಸಿದ ರಾಜ್ಯಪಾಲರು

America: ಹತ್ತು ಜನರಿದ್ದ ವಿಮಾನ ಅಲಾಸ್ಕಾ ಬಳಿ ಕಣ್ಮರೆ-ತೀವ್ರ ಶೋಧ ಕಾರ್ಯಾಚರಣೆ!

America: ಹತ್ತು ಜನರಿದ್ದ ವಿಮಾನ ಅಲಾಸ್ಕಾ ಬಳಿ ಕಣ್ಮರೆ-ತೀವ್ರ ಶೋಧ ಕಾರ್ಯಾಚರಣೆ!

ಮಹಾ ಕುಂಭ ಭಕ್ತರಿಗಾಗಿ ಪ್ರಯಾಗ್‌ರಾಜ್ ನಿಂದ ತ್ರಿವೇಣಿ ಸಂಗಮಕ್ಕೆ ಹೆಲಿಕಾಪ್ಟರ್ ಸೇವೆ

ಮಹಾ ಕುಂಭ ಭಕ್ತರಿಗಾಗಿ ಪ್ರಯಾಗ್‌ರಾಜ್ ನಿಂದ ತ್ರಿವೇಣಿ ಸಂಗಮಕ್ಕೆ ಹೆಲಿಕಾಪ್ಟರ್ ಸೇವೆ

6-belagavi

Belagavi: ಮಹಾ ಕುಂಭಮೇಳಕ್ಕೆ ಹೊರಟಿದ್ದ ಬೆಳಗಾವಿಯ ‌ನಾಲ್ವರು ಸೇರಿ ಆರು ಮಂದಿ ದುರ್ಮರಣ

7

Thandel: ಕಡಲ ತೀರದ ಪ್ರೇಮಯಾನದಲ್ಲಿ ಮೋಡಿ ಮಾಡಿದ ಚೈ – ಪಲ್ಲವಿ; ಹೇಗಿದೆ ʼತಾಂಡೇಲ್ʼ?

ರಜೆ ನಿರಾಕರಿಸಿದ್ದಕ್ಕೆ ನಾಲ್ವರು ಸಹೋದ್ಯೋಗಿಗಳಿಗೆ ಚಾಕುವಿನಿಂದ ಇರಿದ ಸರಕಾರಿ ಉದ್ಯೋಗಿ

Denied Leave: ಸಿಗದ ರಜೆ… ಕೋಪದಿಂದ ನಾಲ್ವರು ಸಹೋದ್ಯೋಗಿಗಳಿಗೆ ಚಾಕು ಇರಿದ ಸರಕಾರಿ ನೌಕರ

Hangal: ದೇವಸ್ಥಾನದ ಕಳಸಾರೋಹಣದ ವೇಳೆ ಕ್ರೇನ್‌ ಬಕೆಟ್‌ ಮುರಿದು ಬಿದ್ದು ಓರ್ವ ಸಾವು

Hangal: ದೇವಸ್ಥಾನದ ಕಳಸಾರೋಹಣದ ವೇಳೆ ಕ್ರೇನ್‌ ಬಕೆಟ್‌ ಮುರಿದು ಬಿದ್ದು ಓರ್ವ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

2-ramanagara

Ramanagara: ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Che-Samavesha

Congress Government: ಸಿಎಂ ಬದಲಾವಣೆ ಚರ್ಚೆಗೆ ಕಾಂಗ್ರೆಸ್‌ನಲ್ಲಿ ಮರು ಚಾಲನೆ!

DK-Suresh

Union Budget: ಬಜೆಟ್‌ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಮಾಜಿ ಸಂಸದ ಡಿ.ಕೆ.ಸುರೇಶ್‌

DKS-CPY

Channapattana: ವಾಟರ್‌ ಬೈಕ್‌ ಜಾಲಿ ರೈಡಲ್ಲಿ ಎಡವಿ ಬಿದ್ದ ಡಿ.ಕೆ.ಸುರೇಶ್‌, ಯೋಗೇಶ್ವರ್‌!

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

6(2

Bajpe: ಸುಂಕದಕಟ್ಟೆ ಅಂಗನವಾಡಿ ಸಂಕಟದಲ್ಲಿ!

4

Bantwal: ರೈಲು ನಿಲ್ದಾಣ ಅಭಿವೃದ್ಧಿ; ಮಾರ್ಚ್‌ ತಿಂಗಳೊಳಗೆ ಬಹುತೇಕ ಪೂರ್ಣ

5

Uppinangady: ಜಾಗ ಮಂಜೂರಾದರೂ ಆರಂಭವಾಗದ ಅಂಬೇಡ್ಕರ್‌ ವಸತಿ ಶಾಲೆ

Governor sends back microfinance ordinance without signing it

Govt: ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಗೆ ಸಹಿ ಹಾಕದೆ ವಾಪಾಸ್‌ ಕಳುಹಿಸಿದ ರಾಜ್ಯಪಾಲರು

America: ಹತ್ತು ಜನರಿದ್ದ ವಿಮಾನ ಅಲಾಸ್ಕಾ ಬಳಿ ಕಣ್ಮರೆ-ತೀವ್ರ ಶೋಧ ಕಾರ್ಯಾಚರಣೆ!

America: ಹತ್ತು ಜನರಿದ್ದ ವಿಮಾನ ಅಲಾಸ್ಕಾ ಬಳಿ ಕಣ್ಮರೆ-ತೀವ್ರ ಶೋಧ ಕಾರ್ಯಾಚರಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.