Ramanagara: ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿ


Team Udayavani, Oct 15, 2024, 8:27 PM IST

Ramanagara: ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿ

ರಾಮನಗರ: ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿಮಾಡಿರುವ ಘಟನೆ ತಾಲೂಕಿನ ಚಿಕ್ಕಗಂಗವಾಡಿ ಗ್ರಾಮದಲ್ಲಿ ನಡೆದಿದೆ.

ಸಮರ್ಥ್ (10) ದಾಳಿಗೊಳಗಾದ ಬಾಲಕ.

ಸೋಮವಾರ ರಾತ್ರಿ 9ರ ಸುಮಾರಿಗೆ ಮನೆ ಬಳಿ ನಿಂತಿದ ಬಾಲಕನ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿ ಎಳೆದುಕೊಂಡು ಹೋಗಲು ಪ್ರಯತ್ನಿಸಿದೆ. ಬಾಲಕ ಕಿರುಚಿಕೊಂಡಿದ್ದು, ಮನೆಯವರು ವಿದ್ಯುತ್‌ದೀಪ ಹಾಕಿ ಹೊರಗೆ ಬಂದಿದ್ದಾರೆ.

ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಚಿರತೆ ಬಾಲಕನನ್ನು ಬಿಟ್ಟು ಪರಾರಿಯಾಗಿದೆ. ಬಾಲಕನ ತಲೆ, ಕುತ್ತಿಗೆ ಹಾಗೂ ಕೈಕಾಲಿಗೆ ತೀವ್ರ ಗಾಯಗಳಾಗಿದ್ದು ಬೆಂಗಳೂರಿನ ಸೆಂಟ್‌ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Bharjari Bachelors Show:ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್

Bharjari Bachelors Show:ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Kambala: ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

Kambala: ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

12-thirthahalli

Thirthahalli: ಮಂಗಳದ ಪಾರಂಪರಿಕ ವೈದ್ಯ ಶಿವಣ್ಣ ಗೌಡ ಇನ್ನಿಲ್ಲ!

Sringeri: Gun found in Hulagarubailu forest; suspected to have been thrown by Naxalites

Sringeri: ಹುಲಗಾರುಬೈಲು ಅರಣ್ಯದೊಳಗೆ ಬಂದೂಕು ಪತ್ತೆ; ನಕ್ಸಲರು ಎಸೆದಿರುವ ಶಂಕೆ

ind-eb

INDvENG: ಏಕದಿನ ಸರಣಿ ಅರಂಭ; ಟೀಂ ಇಂಡಿಯಾ ಪರ ಇಬ್ಬರು ಪಾದಾರ್ಪಣೆ; ಗಾಯಗೊಂಡ ವಿರಾಟ್‌

Pakistan: Pakistan raises the flag of peace again: PM Sharif says ready for talks

Pakistan: ಮತ್ತೆ ಶಾಂತಿ ಬಾವುಟ ಹಾರಿಸಿದ ಪಾಕಿಸ್ತಾನ:‌ ಮಾತುಕತೆಗೆ ಸಿದ್ದ ಎಂದ ಪಿಎಂ ಷರೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-ramanagara

Ramanagara: ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Che-Samavesha

Congress Government: ಸಿಎಂ ಬದಲಾವಣೆ ಚರ್ಚೆಗೆ ಕಾಂಗ್ರೆಸ್‌ನಲ್ಲಿ ಮರು ಚಾಲನೆ!

DK-Suresh

Union Budget: ಬಜೆಟ್‌ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಮಾಜಿ ಸಂಸದ ಡಿ.ಕೆ.ಸುರೇಶ್‌

DKS-CPY

Channapattana: ವಾಟರ್‌ ಬೈಕ್‌ ಜಾಲಿ ರೈಡಲ್ಲಿ ಎಡವಿ ಬಿದ್ದ ಡಿ.ಕೆ.ಸುರೇಶ್‌, ಯೋಗೇಶ್ವರ್‌!

4

Ramanagar: ಜಿಲ್ಲೆಯಲ್ಲಿನ್ನೂ ತಪ್ಪಿಲ್ಲ ಬಾಲಕಾರ್ಮಿಕ ಪದ್ಧತಿ

MUST WATCH

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

ಹೊಸ ಸೇರ್ಪಡೆ

Bharjari Bachelors Show:ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್

Bharjari Bachelors Show:ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

8

Mangaluru: ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಕೇಬಲ್‌ ಛೇಂಬರ್‌

Kambala: ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

Kambala: ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

7

Kottara Chowki- ಮಾಲಾಡಿ ಕೋರ್ಟ್‌ ರಸ್ತೆ: ವಾಹನಗಳ ಅಬ್ಬರ; ಪಾದಚಾರಿಗಳು ತತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.