Ramanagara: ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿ
Team Udayavani, Oct 15, 2024, 8:27 PM IST
ರಾಮನಗರ: ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿಮಾಡಿರುವ ಘಟನೆ ತಾಲೂಕಿನ ಚಿಕ್ಕಗಂಗವಾಡಿ ಗ್ರಾಮದಲ್ಲಿ ನಡೆದಿದೆ.
ಸಮರ್ಥ್ (10) ದಾಳಿಗೊಳಗಾದ ಬಾಲಕ.
ಸೋಮವಾರ ರಾತ್ರಿ 9ರ ಸುಮಾರಿಗೆ ಮನೆ ಬಳಿ ನಿಂತಿದ ಬಾಲಕನ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿ ಎಳೆದುಕೊಂಡು ಹೋಗಲು ಪ್ರಯತ್ನಿಸಿದೆ. ಬಾಲಕ ಕಿರುಚಿಕೊಂಡಿದ್ದು, ಮನೆಯವರು ವಿದ್ಯುತ್ದೀಪ ಹಾಕಿ ಹೊರಗೆ ಬಂದಿದ್ದಾರೆ.
ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಚಿರತೆ ಬಾಲಕನನ್ನು ಬಿಟ್ಟು ಪರಾರಿಯಾಗಿದೆ. ಬಾಲಕನ ತಲೆ, ಕುತ್ತಿಗೆ ಹಾಗೂ ಕೈಕಾಲಿಗೆ ತೀವ್ರ ಗಾಯಗಳಾಗಿದ್ದು ಬೆಂಗಳೂರಿನ ಸೆಂಟ್ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Congress Government: ಸಿಎಂ ಬದಲಾವಣೆ ಚರ್ಚೆಗೆ ಕಾಂಗ್ರೆಸ್ನಲ್ಲಿ ಮರು ಚಾಲನೆ!
Union Budget: ಬಜೆಟ್ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಮಾಜಿ ಸಂಸದ ಡಿ.ಕೆ.ಸುರೇಶ್
Channapattana: ವಾಟರ್ ಬೈಕ್ ಜಾಲಿ ರೈಡಲ್ಲಿ ಎಡವಿ ಬಿದ್ದ ಡಿ.ಕೆ.ಸುರೇಶ್, ಯೋಗೇಶ್ವರ್!
Ramanagar: ಜಿಲ್ಲೆಯಲ್ಲಿನ್ನೂ ತಪ್ಪಿಲ್ಲ ಬಾಲಕಾರ್ಮಿಕ ಪದ್ಧತಿ
MUST WATCH
ಹೊಸ ಸೇರ್ಪಡೆ
Bharjari Bachelors Show:ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್
Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ
Mangaluru: ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಕೇಬಲ್ ಛೇಂಬರ್
Kambala: ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ
Kottara Chowki- ಮಾಲಾಡಿ ಕೋರ್ಟ್ ರಸ್ತೆ: ವಾಹನಗಳ ಅಬ್ಬರ; ಪಾದಚಾರಿಗಳು ತತ್ತರ