Moodbidri ಪುತ್ರಿಯ ಮೇಲೆಯೇ ಅ*ತ್ಯಾಚಾರ; ತಂದೆ ಬಂಧನ


Team Udayavani, Aug 23, 2024, 12:22 AM IST

Moodbidri ಪುತ್ರಿಯ ಮೇಲೆಯೇ ಅ*ತ್ಯಾಚಾರ; ತಂದೆ ಬಂಧನ

ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ಪುತ್ರಿಯ ಮೇಲೆ ತಂದೆಯೇ ಅತ್ಯಾಚಾರ ಎಸಗಿ ಆಕೆ ಯನ್ನು ಗರ್ಭಿಣಿಯನ್ನಾಗಿಸಿದ ಪ್ರಕ ರಣ ಮೂಡುಬಿದಿರೆ ತಾಲೂಕಿನಲ್ಲಿ ನಡೆದಿದ್ದು, ಆರೋಪಿ ತಂದೆಯನ್ನು ಮೂಡುಬಿದಿರೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

ವೃತ್ತಿಯಲ್ಲಿ ಕೂಲಿ ಕಾರ್ಮಿಕನಾದ 55ರ ಹರೆಯದ ವ್ಯಕ್ತಿ ಆರೋಪಿ. ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದ್ದು, ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್‌ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಗಳು 6 ತಿಂಗಳ ಗರ್ಭಿಣಿಯಾಗಿರುವುದು ತಿಳಿಯಿತು.

ಮೊದಮೊದಲು ಆರೋಪಿಯು ಬೇರೆಯವರ ಹೆಸರು ಹೇಳಿ ಪೊಲೀಸ್‌ ತನಿಖೆಯ ದಾರಿ ತಪ್ಪಿಸಲೆತ್ನಿಸಿದ್ದ. ಆದರೆ, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದಾಗ ಅತ ತಪ್ಪೊಪ್ಪಿಕೊಂಡಿದ್ದಾನೆ. ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಮೂಲತಃ ಕಾರ್ಕಳ ದವನು. ದಶಕಗಳ ಹಿಂದೆ ಮೂಡುಬಿದಿರೆ ತಾಲೂಕಿನ ಗ್ರಾಮವೊಂದರ ಸರಕಾರಿ ಜಾಗದಲ್ಲಿ ಮನೆ ಕಟ್ಟಿ ನೆಲೆಸಿದ್ದ. ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. ಊರವರಲ್ಲಿ ವಿಚಾರಿಸಿದಾಗ ಆರೋಪಿ ಈ ಹಿಂದೆ ಹಲವು ವಿವಾಹ ಪ್ರಕರಣಗಳಲ್ಲಿ ಸಿಲುಕಿಕೊಂಡಿದ್ದ ಎಂದಿದ್ದಾರೆ.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Mulki: ರೈಲಿನಲ್ಲಿ ಪ್ರಯಾಣಿಕ ಅಸ್ವಸ್ಥ; ಸಾವು

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

VENKATESH-KUMAR1

Alvas Award: ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ 2024ರ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ

Suside-Boy

Kateel: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

fraudd

Mangaluru: ನಕಲಿ ಲೆಟರ್‌ಹೆಡ್‌, ಸೀಲ್‌ ಬಳಕೆ; ಪ್ರಕರಣ ದಾಖಲು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.