![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 12, 2022, 6:40 AM IST
ಕೋಲ್ಕತ: ಪಶ್ಚಿಮ ಬಂಗಾಳದ ಖ್ಯಾತ ಸಾಹಿತಿ ಹಾಗೂ ಜಾನಪದ ಸಾಹಿತ್ಯದ ಸಂಶೋಧಕಿ ರತ್ನಾ ರಶೀದ್ ಬ್ಯಾನರ್ಜಿ ಅವರು ತಮಗೆ 2019ರಲ್ಲಿ ತಮಗೆ ನೀಡಲಾಗಿದ್ದ “ಅನ್ನದ ಶಂಕರ್ ಸ್ಮಾರಕ ಸನ್ಮಾನ್’ ಪ್ರಶಸ್ತಿಯನ್ನು ಸರ್ಕಾರಕ್ಕೆ ವಾಪಸು ಮಾಡಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸಾಹಿತ್ಯ ಪ್ರಶಸ್ತಿ ಕೊಟ್ಟಿದ್ದರಿಂದಾಗಿ ಅವಮಾನವಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾಗಿ ಅವರು ತಿಳಿಸಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಬರೆದಿರುವ “ಕಬೀತಾ ಬಿತಾನ್’ ಕವನ ಸಂಕಲನಕ್ಕೆ ರವೀಂದ್ರನಾಥ ಠಾಗೋರ್ ಅವರ ಜನ್ಮದಿನೋತ್ಸವದಂದು ಪ್ರಸಕ್ತ ವರ್ಷದಿಂದ ಪಶ್ಚಿಮ ಬಂಗಾಳ ಸರ್ಕಾರ ಆರಂಭಿಸಿರುವ “ಸಾಹಿತ್ಯ ಪ್ರಶಸ್ತಿ’ಯನ್ನು ಕೊಡಲಾಗಿದೆ.
ಇದು, ಸಾಹಿತಿ ರಶೀದ್ ಬ್ಯಾನರ್ಜಿಯವರ ಅಸಮಾಧಾನಕ್ಕೆ ಕಾರಣವಾಗಿದ್ದು, 2019ರಲ್ಲಿ ಪಶ್ಚಿಮ ಬಂಗಾ ಬಾಂಗ್ಲಾ ಅಕಾಡೆಮಿಯು ತಮಗೆ ಕೊಟ್ಟಿದ್ದ ಅನ್ನದ ಶಂಕರ್ ಸ್ಮಾರಕ ಸನ್ಮಾನ್ ಪ್ರಶಸ್ತಿಯನ್ನು ಅಕಾಡೆಮಿಯ ಅಧ್ಯಕ್ಷರೂ ಹಾಗೂ ರಾಜ್ಯ ಶಿಕ್ಷಣ ಸಚಿವರೂ ಆಗಿರುವ ಬ್ರಾತ್ಯಾ ಬಸು ಅವರಿಗೆ ವಾಪಸು ಕಳಿಸಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, “”ಮಮತಾ ಅವರು ರಾಜಕೀಯದಲ್ಲಿ ಸಾಧನೆ ಮಾಡಿದ್ದಾರೆಂದು ಒಪ್ಪುತ್ತೇನಾದರೂ ಸಾಹಿತ್ಯಿಕವಾಗಿ ಸಾಧನೆ ಮಾಡಿದ್ದಾರೆಂದು ಒಪ್ಪಲು ಸಾಧ್ಯವಿಲ್ಲ. ಹಾಗಾಗಿ, ಅವರ ಪುಸ್ತಕಕ್ಕೆ ಪ್ರಶಸ್ತಿ ಕೊಟ್ಟಿರುವುದು ಒಂದು ರೀತಿಯಲ್ಲಿ ಸಾಹಿತ್ಯಕ್ಕೆ ಮಾಡಿದ ಅವಮಾನ’ ಎಂದು ರತ್ನಾ ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.