ದೀದಿಗೆ ಪ್ರಶಸ್ತಿ ಕೊಟ್ಟಿದ್ದಕ್ಕೆ ತಮ್ಮ ಪ್ರಶಸ್ತಿ ಹಿಂದುರುಗಿಸಿದ ಸಾಹಿತಿ

ಪಶ್ಚಿಮ ಬಂಗಾಳ ಸರ್ಕಾರಕ್ಕೆ ಇರುಸು ಮುರುಸು ತಂದ ರತ್ನಾ ರಶೀದ್‌

Team Udayavani, May 12, 2022, 6:40 AM IST

ದೀದಿಗೆ ಪ್ರಶಸ್ತಿ ಕೊಟ್ಟಿದ್ದಕ್ಕೆ ತಮ್ಮ ಪ್ರಶಸ್ತಿ ಹಿಂದುರುಗಿಸಿದ ಸಾಹಿತಿ

ಕೋಲ್ಕತ: ಪಶ್ಚಿಮ ಬಂಗಾಳದ ಖ್ಯಾತ ಸಾಹಿತಿ ಹಾಗೂ ಜಾನಪದ ಸಾಹಿತ್ಯದ ಸಂಶೋಧಕಿ ರತ್ನಾ ರಶೀದ್‌ ಬ್ಯಾನರ್ಜಿ ಅವರು ತಮಗೆ 2019ರಲ್ಲಿ ತಮಗೆ ನೀಡಲಾಗಿದ್ದ “ಅನ್ನದ ಶಂಕರ್‌ ಸ್ಮಾರಕ ಸನ್ಮಾನ್‌’ ಪ್ರಶಸ್ತಿಯನ್ನು ಸರ್ಕಾರಕ್ಕೆ ವಾಪಸು ಮಾಡಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸಾಹಿತ್ಯ ಪ್ರಶಸ್ತಿ ಕೊಟ್ಟಿದ್ದರಿಂದಾಗಿ ಅವಮಾನವಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾಗಿ ಅವರು ತಿಳಿಸಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಬರೆದಿರುವ “ಕಬೀತಾ ಬಿತಾನ್‌’ ಕವನ ಸಂಕಲನಕ್ಕೆ ರವೀಂದ್ರನಾಥ ಠಾಗೋರ್‌ ಅವರ ಜನ್ಮದಿನೋತ್ಸವದಂದು ಪ್ರಸಕ್ತ ವರ್ಷದಿಂದ ಪಶ್ಚಿಮ ಬಂಗಾಳ ಸರ್ಕಾರ ಆರಂಭಿಸಿರುವ “ಸಾಹಿತ್ಯ ಪ್ರಶಸ್ತಿ’ಯನ್ನು ಕೊಡಲಾಗಿದೆ.

ಇದು, ಸಾಹಿತಿ ರಶೀದ್‌ ಬ್ಯಾನರ್ಜಿಯವರ ಅಸಮಾಧಾನಕ್ಕೆ ಕಾರಣವಾಗಿದ್ದು, 2019ರಲ್ಲಿ ಪಶ್ಚಿಮ ಬಂಗಾ ಬಾಂಗ್ಲಾ ಅಕಾಡೆಮಿಯು ತಮಗೆ ಕೊಟ್ಟಿದ್ದ ಅನ್ನದ ಶಂಕರ್‌ ಸ್ಮಾರಕ ಸನ್ಮಾನ್‌ ಪ್ರಶಸ್ತಿಯನ್ನು ಅಕಾಡೆಮಿಯ ಅಧ್ಯಕ್ಷರೂ ಹಾಗೂ ರಾಜ್ಯ ಶಿಕ್ಷಣ ಸಚಿವರೂ ಆಗಿರುವ ಬ್ರಾತ್ಯಾ ಬಸು ಅವರಿಗೆ ವಾಪಸು ಕಳಿಸಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, “”ಮಮತಾ ಅವರು ರಾಜಕೀಯದಲ್ಲಿ ಸಾಧನೆ ಮಾಡಿದ್ದಾರೆಂದು ಒಪ್ಪುತ್ತೇನಾದರೂ ಸಾಹಿತ್ಯಿಕವಾಗಿ ಸಾಧನೆ ಮಾಡಿದ್ದಾರೆಂದು ಒಪ್ಪಲು ಸಾಧ್ಯವಿಲ್ಲ. ಹಾಗಾಗಿ, ಅವರ ಪುಸ್ತಕಕ್ಕೆ ಪ್ರಶಸ್ತಿ ಕೊಟ್ಟಿರುವುದು ಒಂದು ರೀತಿಯಲ್ಲಿ ಸಾಹಿತ್ಯಕ್ಕೆ ಮಾಡಿದ ಅವಮಾನ’ ಎಂದು ರತ್ನಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.