ದೈವರಾಜ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಧರ್ಮ ಕ್ಷೇತ್ರದ ಅಭಿವೃದ್ಧಿಯಿಂದ ಸಮಾಜ ಅಭ್ಯುದಯ- ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವೇದವ್ಯಾಸ ಕಾಮತ್‌

Team Udayavani, Dec 15, 2023, 11:40 PM IST

babbuswam

ಮಂಗಳೂರು: ತುಳುನಾಡಿನಲ್ಲಿ ಧರ್ಮ ಕ್ಷೇತ್ರಗಳ ಜೀರ್ಣೋದ್ಧಾರ ನಿರಂತರವಾಗಿ ನಡೆಯುವ ಮೂಲಕ ಧರ್ಮ ಕಾರ್ಯಗಳು ಸಾಕಾರವಾಗುತ್ತಿದೆ. ಈ ಮೂಲಕ ಸಮಾಜದ ಅಭ್ಯುದಯವಾಗುತ್ತಿದೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್‌ ಹೇಳಿದರು.

ಬಿಜೈ-ಕಾಪಿಕಾಡ್‌ನ‌ ದೈವರಾಜ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶುಕ್ರವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆಧುನಿಕ ವ್ಯವಸ್ಥೆಯೊಳಗೆ ನಾವು ಬಂಧಿಯಾಗುತ್ತಿದ್ದರೂ ತುಳುನಾಡಿನಲ್ಲಿರುವ ಧರ್ಮ ಕ್ಷೇತ್ರಗಳ ಕಾರ್ಯದಲ್ಲಿ ಎಲ್ಲರೂ ಶ್ರದ್ಧೆಯಿಂದ ಸೇವೆ ಸಲ್ಲಿಸುವ ಮನೋಭಾವ ಜಾಗೃತವಾಗಿದೆ. ದೈವ-ದೇವಸ್ಥಾನಗಳ ಅಭಿವೃದ್ಧಿಯಾದರೆ ಅದರ ಮೂಲಕ ಸಮಾಜದಲ್ಲಿ ಸ್ವಾಸ್ಥ್ಯ ನೆಲೆಗೊಳ್ಳಲು ಸಾಧ್ಯ ಎಂದರು.

ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮೇಯರ್‌ ಎಂ.ಶಶಿಧರ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, “ಕ್ಷೇತ್ರದ ಜೀರ್ಣೋದ್ಧಾರ ಕಾರ್ಯವು ದೇವರ ಆಶೀರ್ವಾದದಿಂದ ಹಾಗೂ ಸರ್ವರ ಸಹಕಾರದಿಂದ ಸಾಂಗವಾಗಿ ನೆರವೇರಿದೆ ಎಂದರು.

ಶ್ರೀ ಕ್ಷೇತ್ರ ಕದ್ರಿಯ ಬ್ರಹ್ಮಶ್ರೀ ದೇರೆಬೈಲ್‌ ವಿಠಲದಾಸ ತಂತ್ರಿ ಅವರು ಆಶೀರ್ವಚನವಿತ್ತರು. ಕಚ್ಚಾರು ಶ್ರೀ ಮಾಲ್ತಿದೇವಿ ದೇವಸ್ಥಾನದ ಅಧ್ಯಕ್ಷ ಶಿವಪ್ಪ ನಂತೂರು ಉದ್ಘಾಟಿಸಿದರು. ಕ್ಷೇತ್ರದ ಗುರಿಕಾರರಾದ ರಾಜೇಂದ್ರ ಕಿರೋಡಿಯನ್‌ ಉಪಸ್ಥಿತರಿದ್ದರು.

ಕದ್ರಿ ಕೃಷ್ಣ ಅಡಿಗ, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಉಪಮೇಯರ್‌ ಸುನೀತಾ ಸಾಲ್ಯಾನ್‌, ಮಾಜಿ ಮೇಯರ್‌ ಕೆ. ಭಾಸ್ಕರ್‌, ಮಾಜಿ ಉಪಮೇಯರ್‌ ಪೂರ್ಣಿಮಾ, ಉದ್ಯಮಿಗಳಾದ ಕರುಣಾಕರ, ರತನ್‌ ಶೆಟ್ಟಿ, ಕೊಂಚಾಡಿ ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನದ ಪ್ರ.ಕಾರ್ಯದರ್ಶಿ ಬಾಲಕೃಷ್ಣ ಕೊಟ್ಟಾರಿ, ಪ್ರಮುಖರಾದ ಡಾ| ಮುರಳೀ ಕುಮಾರ್‌, ಪ್ರಮುಖ್‌ ರೈ, ಯೋಗೀಶ್ವರಿ ಉಪಸ್ಥಿತರಿದ್ದರು.

ಯೋಗ ತರಬೇತುದಾರ ಡಾ| ಜಗದೀಶ್‌ ಶೆಟ್ಟಿ ಬಿಜೈ ಸ್ವಾಗತಿಸಿದರು. ರತನ್‌ ಬಾಬುಗುಡ್ಡೆ ಪ್ರಸ್ತಾವಿಸಿದರು. ಕೆ.ಕೆ. ಪೇಜಾವರ ನಿರೂಪಿಸಿದರು.

 

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.