Language: ಪ್ರಾದೇಶಿಕ ಭಾಷೆ ಸಾಧನೆಗೆ ಅಡ್ಡಿ ಆಗದು: ಹೈಕೋರ್ಟ್‌


Team Udayavani, Nov 3, 2023, 11:14 PM IST

high court karnataka

ಬೆಂಗಳೂರು: ಪ್ರಾದೇಶಿಕ ಹಾಗೂ ರಾಜ್ಯ ಭಾಷೆಗಳಲ್ಲಿ ಶಿಕ್ಷಣ ಪಡೆಯುವವರು “ಅಸಮರ್ಥರು’ ಎಂಬಂತೆ ಪರಿಗಣಿಸಬಾರದು ಎಂದು ಹೈಕೋರ್ಟ್‌ ಸೂಕ್ಷ್ಮ ರೀತಿಯಲ್ಲಿ ಮೌಖೀಕವಾಗಿ ಹೇಳಿದೆ.

ಸಿಬಿಎಸ್ಸಿ ಮತ್ತು ಐಸಿಎಸ್‌ಸಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಒಂದು ವಿಷಯವನ್ನಾಗಿ ಬೋಧಿ ಸಬೇಕು ಎಂದು ರಾಜ್ಯ ಸರಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಕೆಲವು ವಿದ್ಯಾರ್ಥಿಗಳ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಈ ವೇಳೆ ವಿದ್ಯಾರ್ಥಿಗಳ ಪೋಷಕರ ಪರ ವಕೀಲರು, ನ್ಯಾಯಾಲಯದ ಹಿಂದಿನ ಆದೇಶದಂತೆ ಅರ್ಜಿದಾರರ ಪೋಷಕರ ಮಕ್ಕಳು ಹಾಗೂ ಅವರು ವ್ಯಾಸಂಗ ಮಾಡುತ್ತಿರುವ ಶಾಲೆಗಳ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ಮಕ್ಕಳು ಶಾಲೆಗಳಲ್ಲಿ ಕಿರುಕುಳ ಅನುಭವಿಸುವ ಸಾಧ್ಯತೆ ಯಿದೆ. ಅಲ್ಲದೆ ಮಕ್ಕಳು ಅಪ್ರಾಪ್ತ ರಾಗಿದ್ದು, ಈ ಹಂತದಲ್ಲಿ ಅವರನ್ನು ನ್ಯಾಯಾಂಗ ಪ್ರಕ್ರಿಯೆಯ ಭಾಗವಾಗಿ ಮಾಡಲು ಪೋಷಕರು ಒಪ್ಪುತ್ತಿಲ್ಲ. ಆ ಕಾರಣಕ್ಕೆ ಗೌಪ್ಯತೆ ಕಾಯ್ದುಕೊಳ್ಳಲು ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೊಡಲಾಗಿದೆ ಎಂದು ವಕೀಲರು ವಿವರಣೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, ಇಂತಹ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರಿದ್ದು ಇದೇ ಮೊದಲಲ್ಲ. ಅಂತಹ ಪ್ರಕರಣಗಳಲ್ಲಿ ಮಕ್ಕಳೇ ಕೋರ್ಟ್‌ ಮೊರೆ ಹೋಗಿದ್ದರೇ ಹೊರತು ಪೋಷಕರಲ್ಲ. ಮಕ್ಕಳಿಗೆ ತೊಂದರೆ ಯಾಗಲಿದೆ ಎಂಬ ಆತಂಕ ಸಮಂಜಸವಾಗಿಲ್ಲ. ನಾನು ಕೂಡ ಪ್ರಾದೇಶಿಕ ಭಾಷೆಯಲ್ಲಿ ಕಲಿತಿ ದ್ದೇನೆ. ಅದು ನನಗೆ ಎಂದಿಗೂ ಅಡ್ಡಿ ಯಾಗಲಿಲ್ಲ. ಭಾಷೆಗೆ ಸಂಬಂಧಿಸಿದ ವಿಚಾರ ಗಳನ್ನು ಅದರ ಕಾನೂನು ಅಂಶಗಳ ಮೇಲೆ ನ್ಯಾಯಾಲಯ ಪರಿಗಣಿಸ ಬೇಕಾಗುತ್ತದೆ ಎಂದರು.

 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.