ಫಲಿಸಿದ ಹರಕೆ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪತ್ರಕರ್ತನ ಪತ್ನಿಗೆ ಗೆಲುವು


Team Udayavani, Dec 31, 2020, 3:39 PM IST

ಫಲಿಸಿದ ಹರಕೆ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪತ್ರಕರ್ತನ ಪತ್ನಿಗೆ ಗೆಲುವು

ಮುದ್ದೇಬಿಹಾಳ: ಕುಂಟೋಜಿ ಗ್ರಾಮ ಪಂಚಾಯತ್ ನ ಕುಂಟೋಜಿಯ 3ನೇ ವಾರ್ಡ್‌ ಹಿಂದುಳಿದ ಅ ವರ್ಗದ ಮಹಿಳೆ ಸ್ಥಾನಕ್ಕೆ ಸ್ಪರ್ಧಿಸಿದ್ದ ಪತ್ರಕರ್ತ ಬಸವರಾಜ ಹುಲಗಣ್ಣಿಯವರ ಪತ್ನಿ ಮಂಜುಳಾ ಹುಲಗಣ್ಣಿ 227 ಮತ ಪಡೆದು ಗೆಲುವು ಸಾಧಿಸಿದ್ದಾರೆ.
ಈ ಸ್ಥಾನಕ್ಕೆ ಕುಂಟೋಜಿ ಗ್ರಾಪಂನ ನಿಕಟಪೂರ್ವ ಉಪಾಧ್ಯಕ್ಷೆ ಗೌರಮ್ಮ ಆರೇಶಂಕರ, ಮಾಜಿ ಅಧ್ಯಕ್ಷೆ ಲಕ್ಕಮ್ಮ ಅಂದೇಲಿಯವರ ಸೊಸೆ ರೇಣುಕಾ, ನಿಕಟಪೂರ್ವ ಸದಸ್ಯೆ ಮಹಾದೇವಿ ಯರಝರಿ ಪ್ರತಿಸ್ಪರ್ಧಿಗಳಾಗಿದ್ದರು. ಇಂಥ ಘಟಾನುಘಟಿಗಳ ಪೈಪೋಟಿ ಮಧ್ಯೆಯೂ ಮಂಜುಳಾಗೆ ವಿಜಯಲಕ್ಷ್ಮೀ ಒಲಿದಿರುವುದು ಆ ವಾರ್ಡ್‌ ಬಹುತೇಕರ ಹರ್ಷಕ್ಕೆ
ಕಾರಣವಾಗಿದೆ. ಇದೇ ವಾರ್ಡ್‌ನಲ್ಲೇ ಎಣಿಕೆ ಸಂದರ್ಭ ಒಂದು ಮತ ಮಿಸ್‌ ಆಗಿ ಗೊಂದಲ ಸೃಷ್ಟಿಸಿತ್ತು.

ಇದನ್ನೂ ಓದಿ:ಶಹಾಪುರ: ಮತ ಎಣಿಕೆ ಕೇಂದ್ರಕ್ಕೆ ಪಂಚ್‌- ಚಾಕು ತಂದ ಅಭ್ಯರ್ಥಿ ಮಗ

ಹರಕೆ ಹೊತ್ತಿದ್ದ ಪತಿ: ತನ್ನ ಪತ್ನಿಗೆ ಗೆಲುವಾಗಲಿ ಎಂದು ಬಸವರಾಜ ಅವರು ಮನೆದೇವರು ನಿಡಗುಂದಿ ತಾಲೂಕಿನ ಕೃಷ್ಣಾ ನದಿ ತಟಲ್ಲಿರುವ ಯಲ್ಲಮ್ಮನ ಬೂದಿಹಾಳದ ಯಲ್ಲಮ್ಮದೇವಿಗೆ ಹರಕೆ ಹೊತ್ತು ಕೊಂಡಿದ್ದರು. ಮತದಾನದ ಮುನ್ನಾದಿನ
ಮಂಗಳವಾರ ಕಾಲ್ನಡಿಗೆಯಲ್ಲೇ ಕುಂಟೋಜಿಯಿಂದ ಯಲ್ಲಮ್ಮನ ಬೂದಿಹಾಳಕ್ಕೆ ತೆರಳಿ, ಕೃಷ್ಣೆಯಲ್ಲಿ ಮಿಂದು, ದೇವಿಯ ದರ್ಶನ ಪಡೆದುಕೊಂಡಿದ್ದರು. ನನ್ನ ಹರಕೆ ಫಲಿಸಿದೆ. ದೇವಿ ನಮ್ಮನ್ನು ಆಶೀರ್ವದಿಸಿದ್ದಾಳೆ. ದೇವಿ ಮಹಿಳೆ ದೊಡ್ಡದು ಎಂದು ಬಸವರಾಜ ಸುದ್ದಿಗಾರರಿಗೆ ಹೇಳಿಕೊಂಡು ಸಂಭ್ರಮಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.