![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Nov 22, 2023, 11:27 PM IST
ಬೆಂಗಳೂರು: ಸಾರಿಗೆ ಇಲಾಖೆಯ ಸಿ ದರ್ಜೆ ಮೋಟಾರು ವಾಹನ ನಿರೀಕ್ಷಕರ ಹುದ್ದೆಯ ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಪ್ರಕಟಿಸಿದೆ.
ಈ ಹಿಂದೆ ಹೈದರಾಬಾದ್ ಕರ್ನಾಟಕ ಮೀಸಲಾತಿ ಸಹಿತ ಒಟ್ಟು 150 ಹುದ್ದೆಗಳಿಗೆ ಸಂಬಂಧಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದರ ವಿರುದ್ಧ ಹೈಕೋರ್ಟ್ ತಕರಾರು ಅರ್ಜಿ ಸಲ್ಲಿಕೆಯಾಗಿ ವಿಚಾರಣೆಯೂ ನಡೆದಿತ್ತು. ಕರ್ನಾಟಕ ನಾಗರಿಕ ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಆಯ್ಕೆಯ ಮೂಲಕ ನೇರ ನೇಮಕಾತಿ) (ಸಾಮಾನ್ಯ) ನಿಯಮ-2006 ಮತ್ತು 2015ರ ಪರಿಷ್ಕೃತ ನಿಯಮಗಳನ್ವಯ ಪಟ್ಟಿ ಪ್ರಕಟಿಸುವುದಾಗಿ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದ ಆಯೋಗ ಅದರಂತೆ ಪಟ್ಟಿಯನ್ನೂ ಪ್ರಕಟಿಸಿತ್ತು.
ಪುನಃ ಕರ್ನಾಟಕ ಆಡಳಿತ ನ್ಯಾಯ ಮಂಡಳಿ(ಕೆಎಟಿ)ಯಲ್ಲಿ ಮತ್ತೂಂದು ಅರ್ಜಿ ಸಲ್ಲಿಕೆಯಾಗಿ, ಮೊದಲು ಬಿಡುಗಡೆಯಾಗಿದ್ದ ಪಟ್ಟಿಯನ್ನು ಮತ್ತೂಮ್ಮೆ ಪರಿಷ್ಕರಿಸಿದೆ. ಕೆಎಟಿ ಆದೇಶದಂತೆ ಶಿವಮೂರ್ತಯ್ಯ ಹಿರೇಮs…, ವಿ.ಆರ್. ಮಧುಸೂದನ್, ಗೋಪಾಲಕೃಷ್ಣ ಅವರ ಹೆಸರನ್ನೂ ಸೇರಿಸಿ ಪರಿಷ್ಕೃತ ಪಟ್ಟಿ ಸಿದ್ಧಪಡಿಸಿರುವ ಆಯೋಗ, 150 ಹುದ್ದೆಗಳ ಪೈಕಿ 141 ಹುದ್ದೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.