ಎರಡೇ ವರ್ಷದಲ್ಲಿ ಕಿತ್ತು ಹೋದ ಬೊಮ್ಮನಹಳ್ಳಿ ಮಾರ್ಗ ರಸ್ತೆ


Team Udayavani, Jan 10, 2021, 6:05 PM IST

ಎರಡೇ ವರ್ಷದಲ್ಲಿ ಕಿತ್ತು ಹೋದ ಬೊಮ್ಮನಹಳ್ಳಿ ಮಾರ್ಗ ರಸ್ತೆ

ದೇವದುರ್ಗ: ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಮಾರ್ಗವಾಗಿ ಹತ್ತಾರು ದೊಡ್ಡಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಎರಡೇ
ವರ್ಷದಲ್ಲಿ ಕಿತ್ತು ಹೋಗಿದೆ. ಐದು ವರ್ಷಗಳ ನಿರ್ವಹಣೆ ಅವಧಿ ಇದ್ದರೂ ಗುತ್ತಿಗೆದಾರರು ಕ್ಯಾರೇ ಎನ್ನುತ್ತಿಲ್ಲ. ಅಧಿಕಾರಿಗಳೂ ಮೌನಕ್ಕೆ ಶರಣಾಗಿದ್ದಾರೆ ಎಂದು ಇಲ್ಲಿನ ದೊಡ್ಡಿಗಳ ನಿವಾಸಿಗಳು ಆರೋಪಿಸಿದ್ದಾರೆ.

ಸಮೀಪದ ಬೊಮ್ಮನಹಳ್ಳಿ ಗ್ರಾಮದ ಮಾರ್ಗವಾಗಿ ಹತ್ತಾರೂ ದೊಡ್ಡಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಎರಡೇ ವರ್ಷದಲ್ಲಿ
ಸಂಪೂರ್ಣ ಕಿತ್ತು ಹೋಗಿರುವುದು ಕಳಪೆ ಕಾಮಗಾರಿಗೆ ಸಾಕ್ಷಿ ಎಂಬಂತಾಗಿದೆ. “ನಮ್ಮ ಗ್ರಾಮ, ನಮ್ಮ ರಸ್ತೆ ಯೋಜನೆ’ ಅಡಿ ರಸ್ತೆ
ಕಾಮಗಾರಿ ಕೈಗೊಳ್ಳಲಾಗಿದೆ. 568.27 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗಿದೆ. ರಸ್ತೆ ಉದ್ದಕ್ಕೂ ಎಲ್ಲೆಂದರಲ್ಲಿ ರಸ್ತೆ ಕಿತ್ತಿದ್ದು,
ಎದ್ದು, ಬಿದ್ದು ಸಂಚಾರ ಸಂಚರಿಸಬೇಕಾದ ಅನಿವಾರ್ಯತೆ ಬಂದೋಗಿದೆ. ಈ ಕುರಿತು ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳ
ಗಮನ ತಂದರೂ ಪ್ರಯೋಜನವಾಗಿಲ್ಲ ಎಂಬ ದೂರು ಜನರದ್ದು.

ಇದನ್ನೂ ಓದಿ:ವಿಮಾನ ನಿಲ್ದಾಣ ಕಾಮಗಾರಿಗೆ ಸಿಎಂ ಚಾಲನೆ : ಯೋಜನೆಯ ಮೊದಲ ಹಂತದ ಕಾಮಗಾರಿಗೆ ಟೆಂಡರ್‌

ನಿರ್ವಹಣೆ ಹಿಂದೇಟು: ಯಾವುದೇ ಕಾಮಗಾರಿ ಕೈಗೊಂಡರೇ ಅದರ ನಿರ್ವಹಣೆ ಅವಧಿ ಜವಾಬ್ದಾರಿ ಗುತ್ತಿಗೆದಾರರು
ನಿರ್ವಹಿಸಲಾಗುತ್ತದೆ. ಬೊಮ್ಮನಹಳ್ಳಿ ಗ್ರಾಮದಿಂದ ನಿರ್ಮಿಸಲಾದ ರಸ್ತೆ ಐದು ವರ್ಷಗಳ ಕಾಲ ನಿರ್ವಹಣೆ ಜವಾಬ್ದಾರಿ
ಗುತ್ತಿಗೆದಾರರ ಮೇಲಿದೆ. ಎರಡೂ ವರ್ಷದಲ್ಲಿ ಅಲ್ಲಲ್ಲಿ ರಸ್ತೆ ಕಿತ್ತು ತೆಗ್ಗು ದಿನ್ನಿಗಳು ಬಿದ್ದಿವೆ. ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿರುವ ಗುತ್ತಿಗೆದಾರರು ಕ್ಯಾರೇ ಎನ್ನುತ್ತಿಲ್ಲ. ನಿರ್ವಹಣೆಗೆ ಅನುದಾನ ಮೀಸಲಿದ್ದರೂ ದುರಸ್ತಿಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕೆಂಪು ಬಸ್‌ ಇಲ್ಲ: ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಮಾರ್ಗವಾಗಿ ಅಮರಯ್ಯದೊಡ್ಡಿ, ಕರ್ನಾಳದೊಡ್ಡಿ, ಗಡ್ಡಯ್ಯನದೊಡ್ಡಿ, ಕುರುಬುರದೊಡ್ಡಿ, ಕಂಬಾರದೊಡ್ಡಿ, ಬಸಾಪುರ ಸೇರಿ ಇತರೆ ದೊಡ್ಡಿಗಳ ನಿವಾಸಿಗಳು ಕೆಂಪು ಬಸ್‌
ಕಾಣದಂತಾಗಿದೆ. ಕೆಲ ದೊಡ್ಡಿಯ ಗ್ರಾಮಸ್ಥರು ಕಾಲ್ನಡಿಗೆಯಲ್ಲಿ ಬೊಮ್ಮನಹಳ್ಳಿಗೆ ಬರಬೇಕು. ಇಲ್ಲಿಂದಲೇ ಜಾಲಹಳ್ಳಿ, ದೇವದುರ್ಗಕ್ಕೆ ಹೋಗಲು ಅನುಕೂಲವಿದೆ. ಸ್ವಾತಂತ್ರ್ಯ ಸಿಕ್ಕು ದಶಕಗಳೇ ಗತಿಸಿದರೂ ಇಲ್ಲಿನ ಗ್ರಾಮಸ್ಥರಿಗೆ ಕೆಂಪು ಬಸ್ಸಿನ ಭಾಗ್ಯ ಕಾಣದಾಗಿದೆ. ಆರೋಗ್ಯ ತುರ್ತು ಪರಿಸ್ಥಿತಿ ಟಂಟಂ ವಾಹನಗಳೇ ಆಸರೆ ಎಂಬಂತಾಗಿದೆ ಎಂದು ಲಚಮ್ಮಯ್ಯ, ವೆಂಕೋಬ ನೋವು ತೊಡಿಕೊಂಡರು.

– ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.