ಕಾರು – ಬೈಕ್ ನಡುವೆ ಭೀಕರ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು
Team Udayavani, Dec 30, 2021, 12:09 PM IST
ಚಿಕ್ಕಮಗಳೂರು : ಕಾರು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲ್ಲೂಕಿನ ವೀರಾಪುರ ಹೊಸೂರು ಗೇಟ್ ಬಳಿ ಬುಧವಾರ ರಾತ್ರಿ ಸಂಭವಿಸಿದೆ.
ಬಾಬು (28) ಸೇತು (43) ಮೃತ ದುರ್ದೈವಿಗಳಾಗಿದ್ದು ಇಬ್ಬರೂ ಬೀರೂರಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಬೀರೂರು ಕಡೆ ಬರುತ್ತಿದ್ದ ಬೈಕ್ ಹಾಗೂ ಅಜ್ಜಂಪುರ ಕಡೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು : ಮಹಿಳೆ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.