Road Mishap: ಕೆಎಸ್ಆರ್ಟಿಸಿ ಬಸ್ – ಕಾರು ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ
Team Udayavani, Jul 15, 2023, 8:37 PM IST
ಕುಳಗೇರಿ ಕ್ರಾಸ್: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಚಾಲಕ ಸೇರಿ ಇಬ್ಬರು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿರುವ ಘಟನೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ನಡೆದಿದೆ.
ಖಾನಾಪೂರ ಎಸ್ಕೆ ಗ್ರಾಮದ ಕನಿವೆಯಲ್ಲಿ ಈ ಘಟಣೆ ಸಂಭವಿಸಿದ್ದು ಗಾಯಾಳುಗಳನ್ನ 108 ಆಂಬ್ಯುಲೆನ್ಸ್ ನಲ್ಲಿ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಸಾರಿಗೆ ಬಸ್ ಡಿಕ್ಕಿ ರಭಸಕ್ಕೆ ಕಾರಿನ ಮುಂಬಾಗ ನಜ್ಜುಗುಜ್ಜಾಗಿದೆ.
ಗುಳೆದಗುಡ್ಡ ಡಿಪೋಗೆ ಸೇರಿದ ಸಾರಿಗೆ ಸಂಸ್ಥೆ ಬಸ್ ಹುಬ್ಬಳ್ಳಿಗೆ ಹೊರಟಿತ್ತು, ಹುಬ್ಬಳ್ಳಿಯಿಂದ ಬಾದಾಮಿಗೆ ಬರುತ್ತಿದ್ದ ಕಾರ್ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಸ್ಥಳಕ್ಕೆ ಎಎಸ್ಐ ಎಸ್ ಬಿ ಅಮಲಿಹಾಳ, ಆರ್ ಎಸ್ ಬಿರಾದಾರ, ರವಿ ಮರೆನ್ನವರ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿಕ್ಕಿ ಹೊಡೆದ ವಾಹನಗಳನ್ನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನು ಮಾಡಿದರು.
ಮುನ್ಸೂಚನೆ ಫಲಕಗಳಿಲ್ಲ: ಈ 218 ರಾಷ್ಟ್ರೀಯ ಹೆದ್ದಾರಿಯಲ್ಲಿ ಬಹುತೇಕ ಅಪಘಾತ ಸಂಭವಿಸುವ ಸ್ಥಳಗಳಲ್ಲಿ ಮುನ್ಸೂಚನೆಯ ಯಾವ ಫಲಕಗಳು ಇಲ್ಲ. ಗುತ್ತಿಗೆದಾರ ಅವೈಜ್ಞಾನಿಕ ರಸ್ತೆ ನಿರ್ಮಿಸಿ ಕೈ ತೊಳೆದುಕೊಂಡಿದ್ದಾನೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕುಳಿತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
Bagalkote: ಆನ್ಲೈನ್ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ
ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.