Road Mishap ಉಪ್ಪಿನಂಗಡಿ: ಬೈಕ್‌ – ಪಿಕಪ್‌ ಢಿಕ್ಕಿ: ಬೈಕ್‌ ಸವಾರ ಸಾವು


Team Udayavani, Jul 13, 2024, 1:14 AM IST

Road Mishap ಉಪ್ಪಿನಂಗಡಿ: ಬೈಕ್‌ – ಪಿಕಪ್‌ ಢಿಕ್ಕಿ: ಬೈಕ್‌ ಸವಾರ ಸಾವು

ಉಪ್ಪಿನಂಗಡಿ: ಬೈಕ್‌ ಹಾಗೂ ಪಿಕಪ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಬೈಕ್‌ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಜು. 12ರಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೊಲ್ಪೆಯಲ್ಲಿ ಸಂಭವಿಸಿದೆ.

ಮಂಗಳೂರು ಕೋಡಿಕ್ಕಲ್‌ ನಿವಾಸಿ ಉಮೇಶ್‌ ಕೆ. ಅವರ ಪುತ್ರ ಪ್ರಣಮ್‌ ಕೋಟ್ಯಾನ್‌ (23) ಮೃತಪಟ್ಟವರು. ಇವರು ಮೆಡಿಕಲ್‌ ರೆಪ್‌ ಆಗಿದ್ದರು.

ಗುಂಡ್ಯ: ಲಾರಿಗಳು ಢಿಕ್ಕಿ
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಗುಂಡ್ಯದಲ್ಲಿ ಎರಡು ಲಾರಿಗಳು ಪರಸ್ಪರ ಢಿಕ್ಕಿ ಹೊಡೆದ ಘಟನೆ ಶುಕ್ರವಾರ ಸಂಭವಿಸಿದೆ. ಚಾಲಕರಿಬ್ಬರೂ ಅಪಾಯ ದಿಂದ ಪಾರಾಗಿದ್ದಾರೆ. ರಾತ್ರಿ ವೇಳೆ ವಾಹಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯ ವೇಳೆ ಕೆಲ ಸಮಯ ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು.ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

347 ಬ್ಯಾಗ್‌ ಮೈಲ್‌ತುತ್ತು ವಶ
ಸುಳ್ಯ: ಅಕ್ರಮವಾಗಿ ದಾಸ್ತಾನು ಇರಿಸಿದ್ದ 347 ಬ್ಯಾಗ್‌ ಮೈಲ್‌ ತುತ್ತನ್ನು ಕನಕಮಜಲು ಗ್ರಾಮದ ಸುಣ್ಣಮೂಲೆಯಿಂದ ಕೃಷಿ ಅಧಿಕಾರಿಗಳು ಶುಕ್ರವಾರ ವಶಪಡಿಸಿಕೊಂಡರು.

ಖಚಿತ ಮಾಹಿತಿ ಮೇರೆಗೆ ಸುಳ್ಯದ ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್‌ ಹಾಗೂ ಜಾರಿದಳದ ಸಹಾಯಕ ಕೃಷಿ ನಿರ್ದೇಶಕಿ ರಶ್ಮಿ ಅವರ ಜಿಲ್ಲಾ ತಂಡ ದಾಳಿ ನಡೆಸಿದಾಗ ಪರವಾನಿಗೆ ಇಲ್ಲದೆ ಸಂಗ್ರಹಿಸಿದ್ದ ಮೈಲ್‌ತುತ್ತು ಪತ್ತೆಯಾಗಿದೆ.

ಕೇರಳ ಮೂಲದ ಸಜಿ ಹಾಗೂ ಸುರೇಶ್‌ ಕುಮಾರ್‌ ಇದನ್ನು ದಾಸ್ತಾನು ಇರಿಸಿದ್ದಾರೆಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Vijayapura; ನಾಗಠಾಣದಲ್ಲಿ ಟ್ರ್ಯಾಕ್ಟರ್ ಜಗ್ಗಾಟದ ರೋಚಕ ಸ್ಪರ್ಧೆ

Vijayapura; ನಾಗಠಾಣದಲ್ಲಿ ಟ್ರ್ಯಾಕ್ಟರ್ ಜಗ್ಗಾಟದ ರೋಚಕ ಸ್ಪರ್ಧೆ

Mangaluru home stay attack case: All accused acquitted

Mangaluru ಹೋಂ ಸ್ಟೇ ದಾಳಿ ಪ್ರಕರಣ: ಎಲ್ಲಾ ಆರೋಪಿಗಳು ಖುಲಾಸೆ

Gadag; ಶಾಲಾ‌‌ ಮಕ್ಕಳ ಕೂದಲು ಕಟ್ ಮಾಡಿದ‌ ಶಿಕ್ಷಕನಿಗೆ ಬಿತ್ತು ಧರ್ಮದೇಟು!

Gadag; ಶಾಲಾ‌‌ ಮಕ್ಕಳ ಕೂದಲು ಕಟ್ ಮಾಡಿದ‌ ಶಿಕ್ಷಕನಿಗೆ ಬಿತ್ತು ಧರ್ಮದೇಟು!

Chikkamagaluru; Arrest of rowdy sheeter who made new sense  under the influence of ganja and alcohol

Chikkamagaluru; ಗಾಂಜಾ, ಕುಡಿತದ ಅಮಲಿನಲ್ಲಿ ಹೈಡ್ರಾಮಾ ನಡೆಸಿದ ರೌಡಿಶೀಟರ್‌ ಬಂಧನ

Iran – Israel ನಡುವಿನ ಸಂಘರ್ಷ ಮಹಾ ಯುದ್ಧಕ್ಕೆ ಕಾರಣವಾಗಬಹುದೇ? ಭಾರತದ ನಿಲುವು ಏನು?

Iran – Israel ನಡುವಿನ ಸಂಘರ್ಷ ಮಹಾ ಯುದ್ಧಕ್ಕೆ ಕಾರಣವಾಗಬಹುದೇ? ಭಾರತದ ನಿಲುವು ಏನು?

Paris 2024; ಕುಸ್ತಿಯಲ್ಲಿ ಮಿಂಚು ಹರಿಸಿದ ವಿನೀಶ್‌ ಫೋಗಟ್‌ ಸೆಮಿ ಫೈನಲ್‌ ಗೆ ಪ್ರವೇಶ

Paris 2024; ಕುಸ್ತಿಯಲ್ಲಿ ಮಿಂಚು ಹರಿಸಿದ ವಿನೀಶ್‌ ಫೋಗಟ್‌ ಸೆಮಿ ಫೈನಲ್‌ ಗೆ ಪ್ರವೇಶ

OTT Release: ಎರಡು ಓಟಿಟಿ ಫ್ಲಾಟ್ ಫಾರಂನಲ್ಲಿ ರಿಲೀಸ್‌ ಆಗಲಿದೆ ʼKalki 2898 ADʼ – ವರದಿ

OTT Release: ಎರಡು ಓಟಿಟಿ ಫ್ಲಾಟ್ ಫಾರಂನಲ್ಲಿ ರಿಲೀಸ್‌ ಆಗಲಿದೆ ʼKalki 2898 ADʼ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: ಮನೆಗೆ ನುಗ್ಗಿ ನಗ ನಗದು ದೋಚಿದ ಕಳ್ಳರು… ಮನೆ ಕಾಯುತ್ತಿದ್ದ ಸಾಕು ನಾಯಿ ಕಾಣೆ

Vitla: ಮನೆಗೆ ನುಗ್ಗಿ ನಗ ನಗದು ದೋಚಿದ ಕಳ್ಳರು… ಮನೆ ಕಾಯುತ್ತಿದ್ದ ಸಾಕು ನಾಯಿ ಕಾಣೆ

Screenshot (106) copy

Subramanya: ಪೈಪ್‌ ಅಳವಡಿಕೆಗೆ ರಸ್ತೆ ಅಗೆತ

Screenshot (105) copy copy

Pucchaje-ಪರ್ಲ ರಸ್ತೆ ಕೆಸರುಮಯ

Screenshot (104)

Padenjalapu: ತ್ಯಾಜ್ಯ ಕೊಂಪೆ

Screenshot (101)

Sullia: ಓಡಬಾಯಿ ತೂಗುಸೇತುವೆ ದಾಟುವುದೇ ಅಪಾಯಕಾರಿ

MUST WATCH

udayavani youtube

ಶಿರೂರಿಗೆ ಬಂದ ಈಶ್ವರ್‌ ಮಲ್ಪೆ ತಂಡಕ್ಕೆ ಕಾರ್ಯಾಚರಣೆಗೆ ಸಿಗದ ಅನುಮತಿ

udayavani youtube

ಸ್ಟ್ರೋಕ್ ಆದ ಮೇಲೆ ಜನರು ಯಾಕೆ ಸಕ್ರಿಯರಾಗಿರಬೇಕು?

udayavani youtube

ಪುಟ್ಟಣ್ಣ ಹೋಟೆಲ್ ಬೆಣ್ಣೆ ಸೆಟ್ ದೋಸೆಗೆ ಮನಸೋಲದವರಿಲ್ಲ! | ಶ್ರೀ ನಂಜುಂಡೇಶ್ವರ ಹೋಟೆಲ್ |

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

ಹೊಸ ಸೇರ್ಪಡೆ

Screenshot (121)

Indrali: ರಸ್ತೆಯಲ್ಲೇ ನಿಲ್ಲುವ ಬಸ್‌, ಗುಂಡಿಗಳಿಂದ ಅಪಾಯಕ್ಕೆ ಆಹ್ವಾನ

Dharwad  University: ಧಾರವಾಡ ಕೃಷಿ ವಿವಿಯಿಂದ ಜೈವಿಕ ಗೊಬ್ಬರ!

Dharwad University: ಧಾರವಾಡ ಕೃಷಿ ವಿವಿಯಿಂದ ಜೈವಿಕ ಗೊಬ್ಬರ!

12-uv-fusion

UV Fusion: ಬಾಲ್ಯದ ಮಳೆ ಹನಿಗಳ ಸವಿ ನೆನಪು

Screenshot (120)

Malpe: ಹೆಚ್ಚುತ್ತಿದೆ ಬೋಟ್‌ನ ಬಿಡಿಭಾಗದ ಕಳ್ಳತನ

Vijayapura; ನಾಗಠಾಣದಲ್ಲಿ ಟ್ರ್ಯಾಕ್ಟರ್ ಜಗ್ಗಾಟದ ರೋಚಕ ಸ್ಪರ್ಧೆ

Vijayapura; ನಾಗಠಾಣದಲ್ಲಿ ಟ್ರ್ಯಾಕ್ಟರ್ ಜಗ್ಗಾಟದ ರೋಚಕ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.