City Bus ನಿರ್ವಾಹಕನ ದರೋಡೆ; ಹಿಂದಿನಿಂದ ಬಂದ ಆಗಂತುಕರು ಬಾಯಿಗೆ ಬಟ್ಟೆ ತುರುಕಿದ್ದರು


Team Udayavani, Aug 8, 2024, 6:26 AM IST

City Bus ನಿರ್ವಾಹಕನ ದರೋಡೆ; ಹಿಂದಿನಿಂದ ಬಂದ ಆಗಂತುಕರು ಬಾಯಿಗೆ ಬಟ್ಟೆ ತುರುಕಿದ್ದರು

ಉಳ್ಳಾಲ: ಬಸ್‌ ನಿಲುಗಡೆಗೊಳಿಸಿ ಮನೆಗೆ ಹೋಗುತ್ತಿದ್ದ ನಿರ್ವಾಹಕನ ಪರ್ಸ್‌ ಅನ್ನು ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್‌ ಠಾಣೆ ವ್ಯಾಪ್ತಿಯ ಹರೇಕಳದಲ್ಲಿ ತಡರಾತ್ರಿ ನಡೆದಿದ್ದು, ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರೇಕಳ ಪಂಚಾಯತ್‌ ಬಳಿಯ ನಿವಾಸಿ, ಸ್ಟೇಟ್‌ ಬ್ಯಾಂಕ್‌ ಪಾವೂರು ಮಧ್ಯೆ ಚಲಿಸುವ 55 ನಂಬರಿನ ಶ್ರೀ ಕಟೀಲ್‌ ಬಸ್‌ನ ನಿರ್ವಾಹಕ ಮಹಮ್ಮದ್‌ ಇಕ್ಬಾಲ್‌ ಅವರ ಬಾಯಿಗೆ ಬಟ್ಟೆ ತುರುಕಿ ದರೋಡೆ ನಡೆಸಲಾಗಿದೆ.

ಆ. 5ರ ಸಂಜೆ ಹರೇಕಳ ಡಿವೈಎಫ್‌ಐ ಕಚೇರಿ ಸಮೀಪ ಜಾಗದಲ್ಲಿ ಬಸ್ಸನ್ನು ನಿಲ್ಲಿಸಲು ಬಂದ ಸಂದರ್ಭ ನಿರ್ವಾಹಕ ಇಕ್ಬಾಲ್‌ ಮುಂಚಿತವಾಗಿ ಇಳಿದು ಸ್ಥಳೀಯ ಅಂಗಡಿಗೆ ತೆರಳಿದ್ದರು. ಅಲ್ಲಿ ಮನೆಗೆ ಸಾಮಗ್ರಿ ಖರೀದಿಸಿ ಸಮೀಪದಲ್ಲೇ ಇರುವ ಮನೆಗೆ ಮೊಬೈಲ್‌ ಟಾರ್ಚ್‌ ಲೈಟ್‌ ಹಾಕಿಕೊಂಡು ನಡೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭ ಹಿಂದಿನಿಂದ ಬಂದ ಇಬ್ಬರು ಆಗಂತುಕರು ಇಕ್ಬಾಲ್‌ ಅವರ ಕೈಗಳನ್ನು ಮಡಚಿ ಹಿಡಿದು, ಬಟ್ಟೆಯನ್ನು ಬಾಯಿಗೆ ತುರುಕಿದ್ದರು. ಅವರ ಕೈಯ್ಯಲ್ಲಿದ್ದ ಅಂದು ದುಡಿಮೆ ನಡೆಸಿದ್ದ 13,000 ರೂ.ನಷ್ಟು ನಗದು ಇದ್ದ ಪರ್ಸನ್ನು ಎಳೆದೊಯ್ದು ಕತ್ತಲಲ್ಲಿ ಪರಾರಿಯಾಗಿದ್ದಾರೆ.

ವಾಗ್ವಾದಕ್ಕಿಳಿದ ತಂಡದ ಕೃತ್ಯ
ನಿರ್ವಾಹಕ ಇಕ್ಬಾಲ್‌ ಬೊಬ್ಬೆ ಕೇಳಿ ಸ್ಥಳೀಯರು ಹಾಗೂ ಕುಟುಂಬದವರು ಓಡಿ ಬಂದು ಅವರನ್ನು ನಾಟೆಕಲ್‌ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳ್ಳರು ತಲೆಮರೆಸಿಕೊಂಡಿದ್ದಾರೆ.

ಯಾವುದೋ ವಿಚಾರಕ್ಕೆ ಸಂಬಂಧಿಸಿ ಬಸ್ಸಿನಲ್ಲಿ ಇಬ್ಬರು ಯುವಕರು ನಿರ್ವಾಹಕನ ಜತೆ ವಾಗ್ವಾದಕ್ಕಿಳಿದಿದ್ದು, ಅವರೇ ಈ ಕೃತ್ಯ ಎಸಗಿರುವ ಸಾಧ್ಯತೆಯ ಮೇರೆಗೆ ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

ಟಾಪ್ ನ್ಯೂಸ್

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.