ಸಿಂಗಾಪುರ ಉದ್ಯಾನವನದಲ್ಲಿದೆ ಹೈಟೆಕ್‌ ರೋಬೋಟ್‌ ನಾಯಿ


Team Udayavani, May 28, 2020, 10:45 AM IST

ಸಿಂಗಾಪುರ ಉದ್ಯಾನವನದಲ್ಲಿದೆ ಹೈಟೆಕ್‌ ರೋಬೋಟ್‌ ನಾಯಿ

ಸಿಂಗಾಪುರ ಉದ್ಯಾನವನದಲ್ಲಿ ಗಸ್ತು ತಿರುಗಲು ಮತ್ತು ಜನರು ಸಾಮಾಜಿಕ ಅಂತರವನ್ನು ಕಾಪಾಡುತ್ತಿದ್ದಾರೆಯೆ ಎಂದು ಖಚಿತಪಡಿಸಿಕೊಳ್ಳಲು ಮತ್ತು ಅಪ್‌ಟೌನ್‌ ಫ‌ಂಕ್‌ ಹಾಡನ್ನು ಹಾಡಲು ಆನ್‌ಲೈನ್‌ನಲ್ಲಿ ಸ್ಪಾಟ್‌ ಎಂಬ ಹಳದಿ ಬಣ್ಣದ ರೊಬೊಟ್‌ ನಾಯಿಯನ್ನು ನಿಯೋಜಿಸಲಾಗಿದೆ.

ಎಲ್ಲಾ ರೀತಿಯ ಭೂಪ್ರದೇಶಗಳ ಮೇಲೆ ಸುಲಭವಾಗಿ ಸಾಗಬಲ್ಲ ಮತ್ತು ಹೈಟೆಕ್‌ ರಿಮೊಟ್‌ ಕಂಟ್ರೋಲ್‌ ಅನ್ನು ಇದು ಹೊಂದಿದೆ ಜತೆಗೆ ಇದು ಚಕ್ರದ ರೊಬೋಟ್‌ಗಳು ತಲುಪಲು ಸಾಧ್ಯವಿಲ್ಲದ ಸ್ಥಳಕ್ಕೂ ಸುಲಭವಾಗಿ ಹೋಗಬಹುದಾದ ಸಾಧನವಾಗಿದೆ.

ಇದು ಉದ್ಯಾನವನದ ಮೂಲಕ ಸಾಗುತ್ತಿರುವ ಕಾಲ್ಪಾನಿಕ ನಾಯಿಮರಿಯಂತೆ ಕಾಣುತ್ತದೆ ಮತ್ತು ಆ ಪ್ರದೇಶಕ್ಕೆ ಭೇಟಿ ನೀಡಿವ ಜನರ ಮೇಲೆ ನಿಗಾ ಇಡಲು ಜೊತೆಗೆ ಜನರ ಸಂಖ್ಯೆಯನ್ನು ಅಂದಾಜು ಮಾಡಲು ಕೆಮರಾವನ್ನು ಅಳವಡಿಸಲಾಗಿದೆ. ನಿಮ್ಮ ಸ್ವಂತ ಸುರಕ್ಷತೆ ಮತ್ತು ಸುತ್ತಮುತ್ತಲಿನ ಜನರ ಸುರಕ್ಷತೆಗಾಗಿ ಕನಿಷ್ಟ ಒಂದು ಮೀಟರ್‌ ಅಂತರದಲ್ಲಿ ನಿಂತುಕೊಳ್ಳಿ ಧನ್ಯವಾದ ಎಂಬ ಸಂದೇಶವನ್ನು ಈ ರೋಬೋಟ್‌ ನೀಡುತ್ತದೆ..

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.