ದೇಶಕ್ಕಿಂದು ಆರ್‌ಎಸ್‌ಎಸ್‌ ಅನಿವಾರ್ಯ: ಅರವಿಂದರಾವ್‌ ದೇಶಪಾಂಡೆ

ಒಬ್ಬ ಮತಾಂತರವಾದರೆ ಆತ ಹಿಂದು ವಿರೋಧಿ ಆಗುತ್ತಾನೆ

Team Udayavani, Oct 15, 2024, 3:04 PM IST

ದೇಶಕ್ಕಿಂದು ಆರ್‌ಎಸ್‌ಎಸ್‌ ಅನಿವಾರ್ಯ: ಅರವಿಂದರಾವ್‌ ದೇಶಪಾಂಡೆ

ಉದಯವಾಣಿ ಸಮಾಚಾರ
ತೆಲಸಂಗ: ಆರೆಸ್ಸೆಸ್‌ ಇಲ್ಲದಿದ್ದರೆ ಇಂದು ಕಲ್ಪಿಸಿಕೊಳ್ಳಲಾರದ ಸ್ಥಿತಿಯಲ್ಲಿ ಭಾರತ ಇರುತ್ತಿತ್ತು. ಇಂದು ದೇಶಕ್ಕೆ ಆರ್‌ಎಸ್‌ಎಸ್‌
ಅನಿವಾರ್ಯ ಎಂದು ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಿಣಿ ಪ್ರಮುಖ ಅರವಿಂದರಾವ್‌ ದೇಶಪಾಂಡೆ ಹೇಳಿದರು.

ಗ್ರಾಮದ ಬಿವಿವಿ ಸಂಘದ ಮೈದಾನದಲ್ಲಿ ಸ್ಥಳಿಯ ಆರೆಸ್ಸೆಸ್‌ ಶಾಖೆ ವತಿಯಿಂದ ಹಮ್ಮಿಕೊಂಡ ವಿಜಯದಶಮಿ ಉತ್ಸವ
ಕಾರ್ಯಕ್ರಮದಲ್ಲಿ ಮುಖ್ಯ ವಕ್ತಾರರಾಗಿ ಮಾತನಾಡಿದ ಅವರು, ಜಾಗತಿಕ ವೇದಿಕೆಯಲ್ಲಿ ಭಾರತದ ಹೆಮ್ಮೆ ಬೆಳೆಯುತ್ತಿದೆ.

ಸಮಸ್ಯೆಗಳನ್ನು ನಿವಾರಿಸಲು ಜಗತ್ತು ಭಾರತದತ್ತ ನೋಡುತ್ತಿದೆ. ವಿಶ್ವಗುರು ಭಾರತ ಎಂದು ಜಗತ್ತು ಒಪ್ಪುತ್ತಿದೆ. ಇದಕ್ಕೆ
ಕಾರಣ ಆರೆಸ್ಸೆಸ್‌ನಿಂದ ಸಂಸ್ಕಾರ ಪಡೆದಂತಹ ವ್ಯಕ್ತಿ ಪ್ರಧಾನಿಯಾಗಿರುವುದು. ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಮೋದಿ
ಅವರು ಸ್ವಂತ ಹಿತಕ್ಕಿಂತ ದೇಶದ ಹಿತ ಮೊದಲು ಎಮದು ಆಡಳಿತ ನಡೆಸುತ್ತಿರುವ  ರೀತಿಯೇ ಆರ್‌ಎಸ್‌ಎಸ್‌ ನೀಡುವ
ಸಂಸ್ಕಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದರು.

ಸಂಘ ಉದಯಿಸದೆ ಇದ್ದಿದ್ದರೆ ಬಾಂಗ್ಲಾ, ಪಾಕಿಸ್ಥಾನದಲ್ಲಿನ ಹಿಂದುಗಳ ಸ್ಥಿತಿ ಭಾರತಿಯ ಹಿಂದುಗಳೂ ಎದುರಾಗುತ್ತಿತ್ತು. ಆರ್‌.ಎಸ್‌. ಎಸ್‌ ವ್ಯಕ್ತಿ ನಿರ್ಮಾಣ ಒಂದನ್ನು ಬಿಟ್ಟು ಬೇರೇನು ಮಾಡುವುದಿಲ್ಲ. ಆದರೆ ಸಂಸ್ಕಾರ ಪಡೆದ ಸಂಘದ ಸ್ವಯಂಸೇವಕರು ಸುಮ್ಮನಿರುವುದಿಲ್ಲ. ಪ್ರತಿಯೊಂದು ಕ್ಷೇತ್ರದಲ್ಲಿಯೂ ವಿವಿಧ ಸಂಘಟನೆಗಳ ಮೂಲಕ ಸ್ವಯಂ ಸೇವಕರು ದೇಶದ, ಧರ್ಮದ ಕೆಲಸ ಮಾಡುತ್ತಿದ್ದಾರೆ ಎಂದರು.

ಒಬ್ಬ ಮತಾಂತರವಾದರೆ ಆತ ಹಿಂದು ವಿರೋಧಿ ಆಗುತ್ತಾನೆ. ಮತಾಂತರ ಇದು ರಾಷ್ಟ್ರಾಂತರವೂ ಹೌದು. ಕೇರಳದಲ್ಲಿ 11
ಸಾವಿರ ಕಾರ್ಯಕರ್ತರ ಕೊಲೆಯಾಗಿದೆ. ದೇಶದ ಉದ್ದಗಲಕ್ಕೂ ಸವಾಲುಗಳನ್ನು ಮೆಟ್ಟಿ ನಿಂತು ಸಂಘ ಹಿಂದುಗಳ ಮತ್ತು
ದೇಶದ ರಕ್ಷಣೆಯಲ್ಲಿ ತೊಡಗಿದೆ ಎಮದು ನುಡಿದರು.

ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಬಸಲಿಂಗಪ್ಪಾ ಗಂಗಾಧರ ಮಾತನಾಡಿ,  ದೇಶಕ್ಕಾಗಿ ದುಡಿಯುವ ಸಂಘಟನೆ ಆರೆಸ್ಸೆಸ್‌, ವ್ಯಕ್ತಿತ್ವ ನಿರ್ಮಾಣಕ್ಕೆ ಇನ್ನೊಂದು ಹೆಸರು ಆರೆಸ್ಸೆಸ್‌. ದೇಶ, ಧರ್ಮ ಉಳಿದರೆ ಮಾತ್ರ ಎಲ್ಲರೂ ನೆಮ್ಮದಿಯಿಂದ ಇರಲು
ಸಾಧ್ಯ. ಹೀಗಾಗಿ ಭವ್ಯ ಭಾರತ ನಿರ್ಮಾಣದಲ್ಲಿ ಆರೆಸ್ಸೆಸ್‌ ಪಾತ್ರ ಹಿರಿದಾಗಿದೆ ಎಂದರು.

ಟಾಪ್ ನ್ಯೂಸ್

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

Chandika Hathurusinghe

BCB: ಕೋಚ್‌ ಚಂಡಿಕಾ ಹತುರುಸಿಂಘೆರನ್ನು ಅಮಾನತು ಮಾಡಿದ ಬಾಂಗ್ಲಾದೇಶ ಕ್ರಿಕೆಟ್

5-lips

Beauty Tips: ನೈಸರ್ಗಿಕವಾಗಿ ಗುಲಾಬಿ ಬಣ್ಣದ ತುಟಿ ನಿಮ್ಮದಾಗಲು ಈ ಟಿಪ್ಸ್‌ ಬಳಸಿ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Will do Maratha Reservation Model protest for Reservation: Panchmasali Shri

ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ‌ ಹೋರಾಟ: ಪಂಚಮಸಾಲಿ ಶ್ರೀ

4-biggboss

BBK11: ಅಪ್ಪನಿಗೆ ಹುಟ್ಟಿದ್ರೆ ಎದುರುಗಡೆ ನಿಂತು ಮಾತನಾಡಲಿ: ಜಗದೀಶ್ ಗೆ ಚೈತ್ರಾ ಸವಾಲು

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕರಾಳ ದಿನ ಆಚರಿಸುವ ಎಂಇಎಸ್‌ ಯೋಜನೆಗೆ ಅಡ್ಡಿಯಾದ ಬೆಳಗಾವಿ ಜಿಲ್ಲಾಧಿಕಾರಿ

Belagavi: ಕರಾಳ ದಿನ ಆಚರಿಸುವ ಎಂಇಎಸ್‌ ಯೋಜನೆಗೆ ಅಡ್ಡಿಯಾದ ಬೆಳಗಾವಿ ಜಿಲ್ಲಾಧಿಕಾರಿ

Belagavi: ಮಲಪ್ರಭಾ ಜಲಾಶಯಕ್ಕೆ ಮಲಪ್ರಭಾ ಜಲಾಶಯಕ್ಕೆ ಲಕ್ಷ್ಮಿ ಹೆಬ್ಬಾಳಕರ ಬಾಗಿನ ಅರ್ಪಣೆ

Belagavi: ಮಲಪ್ರಭಾ ಜಲಾಶಯಕ್ಕೆ ಲಕ್ಷ್ಮಿ ಹೆಬ್ಬಾಳಕರ ಬಾಗಿನ ಅರ್ಪಣೆ

ಬೆಳಗಾವಿ: “ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡಿದರೆ ಉದ್ಯೋಗಾವಕಾಶ’

ಬೆಳಗಾವಿ: “ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡಿದರೆ ಉದ್ಯೋಗಾವಕಾಶ’

ರೈತರು ಸುಖವಾಗಿದ್ದರೆ ದೇಶ ಸುಖದಲ್ಲಿ: ಬಾಲಚಂದ್ರ ಜಾರಕಿಹೊಳಿ

ರೈತರು ಸುಖವಾಗಿದ್ದರೆ ದೇಶ ಸುಖದಲ್ಲಿ: ಬಾಲಚಂದ್ರ ಜಾರಕಿಹೊಳಿ

WhatsApp Image 2024-10-14 at 19.23.50

Kudalasangama Shree: ಹುಲಿಯಂತೆ ಘರ್ಜಿಸುತ್ತೇನೆ ಎಂದಿದ್ದ ಲಕ್ಷ್ಮೀ ಈಗ ತಣ್ಣಗಾಗಿದ್ದಾರೆ

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

Chandika Hathurusinghe

BCB: ಕೋಚ್‌ ಚಂಡಿಕಾ ಹತುರುಸಿಂಘೆರನ್ನು ಅಮಾನತು ಮಾಡಿದ ಬಾಂಗ್ಲಾದೇಶ ಕ್ರಿಕೆಟ್

ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ

ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ

5-lips

Beauty Tips: ನೈಸರ್ಗಿಕವಾಗಿ ಗುಲಾಬಿ ಬಣ್ಣದ ತುಟಿ ನಿಮ್ಮದಾಗಲು ಈ ಟಿಪ್ಸ್‌ ಬಳಸಿ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.