![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 25, 2022, 3:07 PM IST
ಪುರಿ : ಇಲ್ಲಿನ 12 ನೇ ಶತಮಾನದ ಜಗನ್ನಾಥನ ದೇಗುಲದಲ್ಲಿ ಉಕ್ರೇನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸಲು ಮತ್ತು ಶಾಂತಿಯ ಮರುಸ್ಥಾಪನೆಗಾಗಿ ರಷ್ಯಾದ ಭಕ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಹಿಳೆ ಸೇರಿದಂತೆ ಮೂವರು ರಷ್ಯನ್ನರು ಇಸ್ಕಾನ್ ಸದಸ್ಯರಾಗಿದ್ದು, ಶಾಂತಿ ನೆಲೆಸಲು ವಿಶೇಷ ಪ್ರಾರ್ಥನೆ ಮಾಡಿದ್ದಾರೆ.
ಅವರು ಗುರುವಾರ ಜಗನ್ನಾಥ ದೇವಾಲಯದ ಸನ್ನಿಧಿಯ ಸಿಂಹದ್ವಾರದಲ್ಲಿ ಕುಳಿತು ಉಕ್ರೇನ್ ಜನರ ರಕ್ಷಣೆಗಾಗಿ ಪೂಜೆ ಸಲ್ಲಿಸಿ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಪ್ರಾರ್ಥನೆಯ ಬಳಿಕ ದೇವಸ್ಥಾನದಲ್ಲಿ ಸಿದ್ಧಮಾಡಲಾಗಿದ್ದ ಮಹಾಪ್ರಸಾದವನ್ನು ಅವರಿಗೆ ನೀಡಲಾಯಿತು.
ಇದನ್ನೂ ಓದಿ: ಚೆರ್ನೋಬಿಲ್ ಪರಮಾಣು ಸ್ಥಾವರ ವಶಪಡಿಸಿಕೊಂಡ ರಷ್ಯಾ ಪಡೆಗಳು!
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.