![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 17, 2022, 5:13 PM IST
ಸಾಗರ: ಹಿಜಾಬ್ ವಿಷಯ ಕುರಿತು ರಾಜ್ಯ ಉಚ್ಛ ನ್ಯಾಯಾಲಯ ನೀಡಿದ ತೀರ್ಪನ್ನು ವಿರೋಧಿಸಿ ಮುಸ್ಲಿಂ ಉಲೆಮಾ ಒಕ್ಕೂಟ ರಾಜ್ಯಾದ್ಯಂತ ನೀಡಿರುವ ಬಂದ್ ಕರೆಗೆ ಸಾಗರದ ಚಿಕನ್, ಮಟನ್, ಮೀನು ಮಾರಾಟಗಾರರು ಸ್ಪಂದಿಸಿ ಗುರುವಾರ ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ತಾಲೂಕು ಕೋಳಿ ಮಾಂಸ ಮಾರಾಟಗಾರರ ಸಂಘದ ಅಧ್ಯಕ್ಷ ಸೈಯದ್ ತಾಹೀರ್, ಹಿಜಾಬ್ ವಿರುದ್ಧ ಬಂದಿರುವ ತೀರ್ಪಿನ ವಿರುದ್ದ ಮುಸ್ಲಿಂ ಉಲೆಮಾ ಒಕ್ಕೂಟ ನೀಡಿರುವ ಕರ್ನಾಟಕ ಬಂದ್ ಕರೆಗೆ ಸಾಗರದಲ್ಲಿ ಪೂರಕವಾಗಿ ಸ್ಪಂದನೆ ದೊರೆತಿದೆ. ತಾಲೂಕಿನಾದ್ಯಂತ ಮುಸ್ಲೀಂ ಜನಾಂಗದವರು ನಡೆಸುತ್ತಿದ್ದ ವಹಿವಾಟುಗಳನ್ನು ಬಂದ್ ಮಾಡುವ ಮೂಲಕ ನ್ಯಾಯಾಲಯದ ತೀರ್ಪು ಅವೈಜ್ಞಾನಿಕವಾಗಿದ್ದು, ನ್ಯಾಯಾಲಯ ಪುನರ್ ಪರಿಶೀಲಿಸಲಿ ಎಂದು ಒತ್ತಾಯಿಸಿದ್ದೇವೆ ಎಂದರು.
ಈಗಾಗಲೇ ವಿದ್ಯಾರ್ಥಿನಿಯರು ನ್ಯಾಯಕ್ಕಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ ವಿದ್ಯಾರ್ಥಿನಿಯರಿಗೆ ನ್ಯಾಯ ಸಿಗುವ ವಿಶ್ವಾಸ ಇದೆ. ಹಿಜಾಬು ಮತ್ತು ಕೇಸರಿ ಶಾಲು ವಿವಾದ ಶಾಲಾ ಹಂತದಲ್ಲಿಯೆ ಬಗೆಹರಿಸಿಕೊಳ್ಳುವ ಸಾಧ್ಯತೆ ಇತ್ತು. ಇದೀಗ ವಿವಾದ ದೊಡ್ಡದಾಗುವಂತೆ ಮಾಡುವಲ್ಲಿ ಸರ್ಕಾರದ ಪಾತ್ರ ಅತಿಮುಖ್ಯವಾಗಿದೆ. ಶಿಕ್ಷಣ ಇಲಾಖೆ ಹೆಣ್ಣುಮಕ್ಕಳ ಶೈಕ್ಷಣಿಕ ಚಟುವಟಿಕೆ ಜೊತೆ ಆಟವಾಡದೆ ಅವರಿಗೆ ಪರೀಕ್ಷೆ ತೆಗೆದುಕೊಳ್ಳುವ ಅವಕಾಶ ಪುನರ್ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಗೆಳೆಯರ ಜತೆ Netflix password ಹಂಚಿಕೊಂಡಿದ್ದೀರಾ?ಇನ್ಮುಂದೆ ಹೆಚ್ಚುವರಿ ಶುಲ್ಕ ಪಾವತಿಸಬೇಕು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.