![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Nov 23, 2023, 11:59 PM IST
ಹೊಸದಿಲ್ಲಿ: 2ನೇ ರಾಷ್ಟ್ರೀಯ ನ್ಯಾಯಾಂಗ ವೇತನ ಆಯೋಗದ (ಎಸ್ಎನ್ಜೆಪಿಸಿ) ಶಿಫಾರಸಿನ ಅನ್ವಯ ಕೆಳ ನ್ಯಾಯಾಲಯದ ನ್ಯಾಯಾಧೀಶರ ವೇತನ ಬಾಕಿ ಮತ್ತು ಇತರ ಬಾಕಿಗಳನ್ನು ಪಾವತಿಸಲು ವಿಫಲವಾಗಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಬಾಕಿ ಪಾವತಿಸಲು ಸುಪ್ರೀಂ ಕೋರ್ಟ್ ಗುರುವಾರ ಕಡೆಯ ಅವಕಾಶ ನೀಡಿದೆ.
ಇದೇ ವಿಚಾರವಾಗಿ ಈ ಹಿಂದೆ ಮೇ 19ರಂದು ಸುಪ್ರೀಂಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು. ಆದಾಗ್ಯೂ ಕೆಲ ರಾಜ್ಯಗಳು ನಿರ್ದೇಶನ ಪಾಲಿಸದೇ ಇರುವುದನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ನ್ಯಾಯಪೀಠವು ಗುರುವಾರ ಗಮನಿಸಿದೆ. ಈ ಹಿನ್ನೆಲೆಯಲ್ಲಿ 2023ರ ಡಿಸೆಂಬರ್ 8ರವರೆಗೆ ಕಡೆಯ ಅವಕಾಶವನ್ನು ನ್ಯಾಯಪೀಠ ನೀಡುತ್ತಿದೆ ಅಷ್ಟರೊಳಗೆ ಅಥವಾ ಅದಕ್ಕಿಂತ ಮುಂಚೆಯೇ ಬಾಕಿ ಪಾವತಿಸಿ, ಇಲ್ಲದಿದ್ದರೆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೇ ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕಾಗುತ್ತದೆ ಎಂದು ನ್ಯಾಯಪೀಠ ತಿಳಿಸಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.