Mangaluru ಗಾಂಜಾ ಮಾರಾಟ: ಓರ್ವನ ಬಂಧನ
Team Udayavani, Jul 20, 2024, 12:09 AM IST
ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಸುಜಿತ್ ಸುಂದರ್ ರಾಜ್ನನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ಸಂಜೆ ನಗರದ ಬಸವನಗುಡಿ ಕಂಡತ್ತಪಳ್ಳಿ ಮಂಡಿ ಕಡೆಗೆ ಹೋಗುವ ರಸ್ತೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದರು. ಆರೋಪಿಯಿಂದ 11,000 ರೂ. ಮೌಲ್ಯದ 597 ಗ್ರಾಂ ಗಾಂಜಾ, 15,000 ರೂ. ಮೌಲ್ಯದ ಮೊಬೈಲ್ ಫೋನ್, ಬ್ಯಾಗ್ ಮತ್ತು ತೂಕ ಮಾಪನ ವಶಪಡಿಸಿ ಕೊಳ್ಳಲಾಗಿದೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಗಾಂಜಾ ಸೇವಿಸಿದ್ದ ಇಬ್ಬರ ಬಂಧನ
ಮಣಿಪಾಲ: ಮಣ್ಣಪಳ್ಳ ಕೆರೆ ಪರಿಸರದಲ್ಲಿ ಗಾಂಜಾ ಸೇವಿಸಿದ್ದ ವಿನೋದ್ (22) ಹಾಗೂ ಗುರುಕಿರಣ್ (21) ಅವರನ್ನು ಸೆನ್ ಅಪರಾಧ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.