ಧರ್ಮದಲ್ಲಿ ಜನ್ಮವಾದರೆ ಸಾಲದು, ಆಚರಣೆಯಿಂದ ಮಾತ್ರ ಸಾರ್ಥಕ್ಯ: ಸಮ್ಯಕ್ ಸಾಗರ ಮುನಿಮಹಾರಾಜರು


Team Udayavani, Apr 9, 2022, 5:59 PM IST

ಧರ್ಮದಲ್ಲಿ ಜನ್ಮವಾದರೆ ಸಾಲದು, ಆಚರಣೆಯಿಂದ ಮಾತ್ರ ಸಾರ್ಥಕ್ಯ: ಸಮ್ಯಕ್ ಸಾಗರ ಮುನಿಮಹಾರಾಜರು

ಸಾಗರ: ಜೈನ ಧರ್ಮದಲ್ಲಿ ಜನ್ಮ ತಾಳುವುದರಿಂದ ಜೀವನ ಪಾವನವಾಗುವುದಿಲ್ಲ. ಧರ್ಮದ ಆಚರಣೆಯಿಂದ ಮಾತ್ರ ಜೈನರಾಗಿ ಜನ್ಮ ತಾಳಿರುವುದಕ್ಕೆ ಸಾರ್ಥಕವಾಗುತ್ತದೆ. ಅಂತಹ ಮೋಕ್ಷಮಾರ್ಗದಲ್ಲಿ ಮುನ್ನಡೆಯುವುದರಿಂದ ಕರ್ಮಗಳು ಕಳೆಯುತ್ತವೆ ಎಂದು ಸಮ್ಯಕ್ ಸಾಗರ ಮುನಿಮಹಾರಾಜರು ನುಡಿದರು.

ತಾಲೂಕಿನ ಬಾರಂಗಿ ಹೋಬಳಿ ಅರಲಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳಬಳ್ಳಿ ಭಗವಾನ್ ನೇಮಿನಾಥ ತೀರ್ಥಂಕರರ ದಿಗಂಬರ ಜಿನ ಮಂದಿರದ ವೇದಿ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ಸಭೆಯ ದಿವ್ಯ ಸಾನ್ನಿಧ್ಯ ವಹಿಸಿ, ಜೈನರು ಆಚಾರ ವಿಚಾರದಿಂದ ಗುರುತಿಸಿಕೊಳ್ಳಬೇಕು. ಕಂದಮೂಲಗಳ ತ್ಯಾಗಮಾಡಬೇಕು. ನಿತ್ಯ ಪೂಜೆ ವಿಧಿವಿಧಾನಗಳನ್ನು ನಿರ್ವಹಿಸುವ ಮೂಲಕ ಧರ್ಮ ಜಾಗೃತಿಗಾಗಿ ಧರ್ಮ ಮಾರ್ಗದಲ್ಲಿ ನಡೆಯಬೇಕು ಎಂದು ಹೇಳಿದರು.

ದಿನೇದಿನೆ ಅಧರ್ಮ ಹೆಚ್ಚಾಗುತ್ತಿದೆ. ಧರ್ಮ ಜಾಗೃತಿಯಿರುವವರೆಗೆ ಧರ್ಮಮಾರ್ಗದಲ್ಲಿ ನಡೆಯಬೇಕು. ಮುಂದೊಂದು ದಿನ ಧರ್ಮ ಅವನತಿ ಹೊಂದುವ ದಿನ ಬರುವ ಸಾಧ್ಯತೆಯಿದೆ. ಅಂತಹ ದಿನಗಳಲ್ಲಿ ಜನಜೀವನ ನಿಯಂತ್ರಣ ತಪ್ಪಿದಂತಾಗುತ್ತದೆ. ಆದ್ದರಿಂದ ಧರ್ಮ ಉಳಿಯುವಂತೆ ಪ್ರತಿಯೊಬ್ಬರೂ ಧರ್ಮಜಾಗೃತಿಗಾಗಿ ತುಡಿಯುವ ಮೂಲಕ ಅನುಸರಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ : ಕೆನಡಾದಲ್ಲಿ ನಡೆದ ಗುಂಡಿನ ದಾಳಿಗೆ ಭಾರತೀಯ ವಿದ್ಯಾರ್ಥಿ ಸಾವು

ಶಿವಮೊಗ್ಗದ ವಿಜಯ ಕುಮಾರ್ ಜೆ. ದಿನಕರ್ ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಧರ್ಮಜಾಗೃತಿ ಕ್ಷೀಣಿಸುತ್ತಿದೆ. ದೇಶದಲ್ಲಿ ಜೈನರು 35 ಕೋಟಿ ಜನಸಂಖ್ಯೆಯಿತ್ತು. ಆದರೆ ಪ್ರಸ್ತುತ 1 ಕೋಟಿ ಜನಸಂಖ್ಯೆಗೆ ಕುಸಿಯಲು ಕಾರಣವೇನು ಎಂದು ಪ್ರಶ್ನಿಸಿಕೊಳ್ಳಬೇಕಾಗಿದೆ. ಜೈನ ಮಂದಿರಗಳ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿವೆ. ಪ್ರತಿಯೊಬ್ಬ ಶ್ರಾವಕರು ಮಂದಿರಗಳಿಗೆ ಭೇಟಿ ನೀಡಿ ದೇವರ ದರ್ಶನ ಮಾಡುವ ಸಂಕಲ್ಪ ಮಾಡಬೇಕಿದೆ. ಮಕ್ಕಳಲ್ಲಿ ಧಾರ್ಮಿಕ ಸಂಸ್ಕಾರಗಳನ್ನು ಬಿತ್ತುವ ಧಾರ್ಮಿಕ ಶಿಬಿರಗಳಿಗೆ ಸೇರಿಸಬೇಕು. ಜೈನ ಯುವಕ-ಯುವತಿಯರು ಧರ್ಮದ ಚೌಕಟ್ಟು ಮೀರದಂತೆ ಸುಸಂಸ್ಕೃತ ಸಂಸ್ಕಾರವಂತರನ್ನಾಗಿ ಮಾರ್ಪಡಿಸಬೇಕು ಎಂದು ಕರೆ ನೀಡಿದರು.

ಬಿದರೂರು ಜೈನ ಬಸದಿ ಅಧ್ಯಕ್ಷೆ ಬಬಿತಾ ಪ್ರೇಮ್‌ಕುಮಾರ್ ಮಾತನಾಡಿದರು. ವೇದಿ ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ವೀರರಾಜ ಜೈನ್ ಮರುಬಿಡಿ ಅಧ್ಯಕ್ಷತೆ ವಹಿಸಿದ್ದರು. ಸಾಗರ ಜೈನ ಬಸದಿ ಅಧ್ಯಕ್ಷರಾದ ಹೊಯ್ಸಳ ಜೈನ್, ಇಡುವಾಣಿ ಬಸದಿ ಅಧ್ಯಕ್ಷ ನೇಮಯ್ಯ ಜೈನ್, ಹಲಕಂಟ ಜೈನ ಬಸದಿ ಅಧ್ಯಕ್ಷರಾದ ಸಂತೋಷ್‌ಕುಮಾರ್ ಜೈನ್, ನೆಲೆನೆಲೆ ಜಿನಮಂದಿರದ ಅಧ್ಯಕ್ಷರಾದ ಪಾರ್ಶ್ವನಾಥ ಜೈನ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Prajwal-revanna

Hasana Pendrive Case; ಪ್ರಜ್ವಲ್‌ ಸಮರ್ಥ ಪುರುಷ: ವೈದ್ಯಕೀಯ ವರದಿ

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

1-dasdas-das

India-South Africa; ವನಿತೆಯರ ಟಿ20 ಸರಣಿ ಇಂದಿನಿಂದ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal-revanna

Hasana Pendrive Case; ಪ್ರಜ್ವಲ್‌ ಸಮರ್ಥ ಪುರುಷ: ವೈದ್ಯಕೀಯ ವರದಿ

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Prajwal-revanna

Hasana Pendrive Case; ಪ್ರಜ್ವಲ್‌ ಸಮರ್ಥ ಪುರುಷ: ವೈದ್ಯಕೀಯ ವರದಿ

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

1-dasdas-das

India-South Africa; ವನಿತೆಯರ ಟಿ20 ಸರಣಿ ಇಂದಿನಿಂದ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.