ಕೊಡನಾಡ್ ಎಸ್ಟೇಟ್ ಹತ್ಯೆ ಪ್ರಕರಣ: 4 ಗಂಟೆ ಶಶಿಕಲಾ ವಿಚಾರಣೆ
Team Udayavani, Apr 22, 2022, 11:15 PM IST
ಚೆನ್ನೈ:ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ತಮಿಳುನಾಡಿನ ನೀಲ್ಗಿರಿ ಜಿಲ್ಲೆಯಲ್ಲಿರುವ ಕೊಡನಾಡ್ ಎಸ್ಟೇಟ್ನಲ್ಲಿನ ಭದ್ರತಾ ಸಿಬ್ಬಂದಿಯನ್ನು 2017ರಲ್ಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ 2ನೇ ದಿನವಾಗಿರುವ ಶುಕ್ರವಾರವೂ ಅವರಿಂದ ಮಾಹಿತಿ ಪಡೆಯಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿ ಆರ್.ಸುಧಾಕರ್ ನೇತೃತ್ವದ ತಂಡ ನಾಲ್ಕು ಗಂಟೆಗಳ ಕಾಲ ಹಲವು ಅಂಶಗಳ ಬಗ್ಗೆ ಶಶಿಕಲಾ ಅವರಿಂದ ಮಾಹಿತಿ ಪಡೆದುಕೊಂಡಿತು. ಅವರು ಎಲ್ಲಾ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸಿದ್ದಾರೆ ಎಂದು ತಮಿನಾಡು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.
ಹತ್ಯೆ ನಡೆಸಿದವರ ವಿರುದ್ಧ ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಬೇಕೆಂದು ಇತ್ತೀಚೆಗೆ ಅವರು ಒತ್ತಾಯಿಸಿದ್ದಾರೆ. ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿ.ಜಯಲಲಿತಾ ಬೇಸಗೆ ಅವಧಿಯಲ್ಲಿ ಕೊಡನಾಡ್ ಎಸ್ಟೇಟ್ ಬಂಗಲೆಯಲ್ಲಿ ಉಳಿದುಕೊಳ್ಳುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್ಬಸ್ ಸ್ಥಾವರ ಉದ್ಘಾಟನೆ
German company; ಖಾಸಗಿತನ ರಕ್ಷಣೆಗಾಗಿ ಡಿಜಿಟಲ್ ಕಾಂಡೋಮ್
Dravidian model ಹೆಸರಲ್ಲಿ ಲೂಟಿ; ಮೊದಲ ಬೃಹತ್ ರ್ಯಾಲಿಯಲ್ಲಿ ಅಬ್ಬರಿಸಿದ ವಿಜಯ್
Maharashtra election: ವರ್ಲಿ ಕ್ಷೇತ್ರದಲ್ಲಿ ಆದಿತ್ಯ vs ಮಿಲಿಂದ್
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.