Savanuru ಬಸ್ ಚಾಲಕನಿಗೆ ಹಲ್ಲೆ: ಪ್ರಕರಣ ದಾಖಲು
Team Udayavani, Aug 23, 2024, 11:43 PM IST
ಸವಣೂರು: ಬಸ್ ನಿಲ್ಲಿಸಿಲ್ಲವೆಂದು ಚಾಲಕನಿಗೆ ಕೆಎಸ್ಆರ್ಟಿಸಿ ಸಿಬಂದಿ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ಶುಕ್ರವಾರ ನಡೆದಿದೆ.
ಸವಣೂರು ಪೆಟ್ರೋಲ್ ಪಂಪ್ ಬಳಿಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕೆಎಸ್ಆರ್ಟಿಸಿ ಸಿಬಂದಿ ನಾರಾಯಣ ಅವರು ಚಾಲಕ ಭರತ್ಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಸ್ ಸಹಪ್ರಯಾಣಿಕರು ಘಟನೆಯ ವೀಡಿಯೋ ಚಿತ್ರೀಕರಿಸಿದ್ದು, ವೈರಲ್ ಆಗಿದೆ. ಚಾಲಕ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖ ಲಾಗಿದ್ದು, ಅವರು ನೀಡಿದ ದೂರಿನಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹಲ್ಲೆ ಖಂಡಿಸಿ ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟಿಸಲು ಸಿಬಂದಿ ನಿರ್ಧರಿಸಿದ್ದರು. ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಸಿಬಂದಿ ಪ್ರತಿಭಟನೆಯಿಂದ ಹಿಂದೆ ಸರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.