ಪ್ರಿಯಾಂಕಾ ವಾದ್ರಾ “ಸ್ವಯಂ ಐಸೋಲೇಶನ್‌’


Team Udayavani, Apr 3, 2021, 12:58 AM IST

ಪ್ರಿಯಾಂಕಾ ವಾದ್ರಾ “ಸ್ವಯಂ ಐಸೋಲೇಶನ್‌’

ಹೊಸದಿಲ್ಲಿ: ತಮ್ಮ ಪತಿ ರಾಬರ್ಟ್‌ ವಾದ್ರಾ ಅವರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಚುನಾವಣ ಪ್ರಚಾರಕ್ಕೆ ಧುಮುಕಿದ್ದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಸ್ವತಃ ಐಸೋಲೇಶನ್‌ಗೆ ಒಳಗಾಗಿದ್ದಾರೆ.

ಈ ಕುರಿತ ಮಾಹಿತಿಯಿರುವ ವಿಡಿಯೋ ಸಂದೇಶವೊಂದನ್ನು ತಮ್ಮ ಪಕ್ಷದ ಕಾರ್ಯಕರ್ತರಿಗೆ ಅವರು ರವಾನಿಸಿದ್ದು, “ಅದರಲ್ಲಿ ತಾವು ಸ್ವಯಂ ಐಸೋಲೇಶನ್‌ಗೆ ಒಳಗಾದ ಕಾರಣ, ಶುಕ್ರವಾರ, ಶನಿವಾರ ಹಾಗೂ ರವಿವಾರಗಳಂದು ಕ್ರಮವಾಗಿ ಅಸ್ಸಾಂ, ತಮಿಳುನಾಡು ಹಾಗೂ ಕೇರಳದಲ್ಲಿ ನಡೆಯಬೇಕಿದ್ದ ರ್ಯಾಲಿಗಳಲ್ಲಿ ಭಾಗವಹಿ ಸುತ್ತಿಲ್ಲ’ ಎಂದಿದ್ದಾರೆ. ಅಲ್ಲದೆ, “ತಮ್ಮ ಪಕ್ಷದ ಅಭ್ಯರ್ಥಿಗಳು ಎಲ್ಲ ಕಡೆ ಗೆಲವು ಸಾಧಿಸಲಿ’ ಎಂದೂ ಹಾರೈಸಿದ್ದಾರೆ.

ಶುಕ್ರವಾರದಂದು ತಮ್ಮ ಫೇಸ್‌ಬುಕ್‌ ಪುಟದಲ್ಲಿ ರಾಬರ್ಟ್‌ ವಾದ್ರಾ ಅವರು, ತಮಗೆ ಕೊರೊನಾ ಪಾಸಿಟಿವ್‌ ಆಗಿರುವ ಮಾಹಿತಿಯನ್ನು ಹಂಚಿಕೊಂಡಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳುಮಾಡಿಕೊಳ್ಳದ ಭಗವಂತ

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳು ಮಾಡಿಕೊಳ್ಳದ ಭಗವಂತ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Karkala; ಕಾರು-ಬೈಕ್‌ ಢಿಕ್ಕಿ: ಸವಾರ ಗಂಭೀರ

Karkala; ಕಾರು-ಬೈಕ್‌ ಢಿಕ್ಕಿ: ಸವಾರ ಗಂಭೀರ

Mangaluru: ಭೂವಿವಾದ, ಕಳೆ ಕತ್ತರಿಸುವ ಯಂತ್ರದಿಂದ ಹಲ್ಲೆ: ನಾಲ್ವರಿಗೆ ಶಿಕ್ಷೆ

Mangaluru: ಭೂವಿವಾದ, ಕಳೆ ಕತ್ತರಿಸುವ ಯಂತ್ರದಿಂದ ಹಲ್ಲೆ: ನಾಲ್ವರಿಗೆ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದೆಹಲಿ ಸಿಎಂ ಯಾರು ಎಂಬ ಪ್ರಶ್ನೆಗೆ ಕೊನೆಗೂ ತೆರೆ… ಇವರೇ ನೋಡಿ ಮುಂದಿನ ಸಿಎಂ

Delhi: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾಗುಪ್ತ ಆಯ್ಕೆ… ನಾಳೆ(ಫೆ.20) ಪ್ರಮಾಣವಚನ

ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ

ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ

Racket: ಕಾರವಾರ ನೌಕಾನೆಲೆಯ ಸೂಕ್ಷ್ಮ ಮಾಹಿತಿ ಪಾಕ್‌ ಗೆ ನೀಡುತ್ತಿದ್ದ ಮತ್ತೋರ್ವ ಬಂಧನ

Racket: ಕಾರವಾರ ನೌಕಾನೆಲೆಯ ಸೂಕ್ಷ್ಮ ಮಾಹಿತಿ ಪಾಕ್‌ ಗೆ ನೀಡುತ್ತಿದ್ದ ಮತ್ತೋರ್ವನ ಬಂಧನ

1-railway

Delhi stampede: ರೈಲ್ವೆ ಇಲಾಖೆಗೆ ದೆಹಲಿ ಹೈ ಕೋರ್ಟ್ ತೀವ್ರ ತರಾಟೆ!

Chhaava ಎಫೆಕ್ಟ್:‌ಸಂಭಾಜಿ ಮಹಾರಾಜ್‌ ಕುರಿತು ಆಕ್ಷೇಪಾರ್ಹ ಮಾಹಿತಿ: ವಿಕಿಪಿಡಿಯಾಗೆ ನೋಟಿಸ್

Chhaava ಎಫೆಕ್ಟ್:‌ಸಂಭಾಜಿ ಮಹಾರಾಜ್‌ ಕುರಿತು ಆಕ್ಷೇಪಾರ್ಹ ಮಾಹಿತಿ: ವಿಕಿಪಿಡಿಯಾಗೆ ನೋಟಿಸ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳುಮಾಡಿಕೊಳ್ಳದ ಭಗವಂತ

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳು ಮಾಡಿಕೊಳ್ಳದ ಭಗವಂತ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.