![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 10, 2023, 6:39 AM IST
ಇಂಫಾಲ: ಸಂಘರ್ಷಪೀಡಿತ ಮಣಿಪುರದಲ್ಲಿ ಶಾಂತಿ ಸ್ಥಾಪಿಸುವ ಸಾಮೂಹಿಕ ಪ್ರಯತ್ನದ ಭಾಗವಾಗಿ ರಾಜ್ಯದ ವಿವಿಧ ಬುಡಕಟ್ಟು ಸಮುದಾಯಗಳ ಸದಸ್ಯರನ್ನೊಳಗೊಂಡ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್ಎಫ್) ನಿಯೋಗದ ಸದಸ್ಯರು ಬುಧವಾರ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ಈ ಕುರಿತು ಐಟಿಎಲ್ಎಫ್ ಕಾರ್ಯದರ್ಶಿ ಮುವಾನ್ ಮಾಹಿತಿ ನೀಡಿದ್ದು, ಅಸ್ಸಾಂ ರೈಫಲ್ಸ್ನ 27 ರೈಫಲ್ಸ್ ಕಚೇರಿ ಮೂಲಕ ಕಳೆದ ವಾರವೇ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಪತ್ರಿ ಸಲ್ಲಿಸಿದ್ದೆವು. ಅದರಂತೆ ರಾಜ್ಯದ ಜನಾಂಗೀಯ ಸಂಘರ್ಷದ ಕುರಿತ ಮಾತುಕತೆ ನಡೆಸಲು ಖುದ್ಧು ಶಾ ಅವರೇ ಆಹ್ವಾನವನ್ನೂ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿಯೋಗವು ಅವರನ್ನು ಭೇಟಿಯಾಗಿ 5 ಪ್ರಮುಖ ಬೇಡಿಕೆಗಳನ್ನು ಸಚಿವರ ಮುಂದಿಟ್ಟಿದೆ. ಅದರಲ್ಲಿ ಮಣಿಪುರದಲ್ಲಿನ ಬುಡಕಟ್ಟು ಜನಾಂಗಗಳ ಸಂಪೂರ್ಣ ಪ್ರತ್ಯೇಕತೆ ವ್ಯವಸ್ಥೆ, ಮೈತೇಯಿ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಅನುವು ಹಾಗೂ ಕುಕಿ-ಮೈತೇಯಿ ಸಂಘರ್ಷ ಪರಿಹಾರದ ವಿಚಾರವೂ ಸೇರಿದೆ ಎಂದಿದ್ದಾರೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.