![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 29, 2020, 4:15 PM IST
ಲಕ್ಷ್ಮೇಶ್ವರ: ಪಟ್ಟಣದ ದುಂಡಿಬಸವೇಶ್ವರ ದೇವಸ್ಥಾನದ ರಸ್ತೆಯ ಜಮೀನಿನಲ್ಲಿ ಎರಡು ದಿನ ನಡೆದ ಟಗರಿನ ಕಾಳಗ ಸೋಮವಾರ ಮುಕ್ತಾಯವಾಯಿತು. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಟಗರುಗಳ ಗುದ್ದಾಟದ ಮೈ ನವಿರೇಳಿಸುವ ದ್ಯಶ್ಯಗಳ ನಡುವೆ ಪಂದ್ಯಾವಳಿ ಯಶಸ್ವಿಯಾಗಿ ನೆರವೇರಿತು.
ಐದು ಹಂತದ ಪಂದ್ಯಾವಳಿಯಲ್ಲಿ ಕ್ರಮವಾಗಿ 30000, 15000, 10000, 8000, 6000 ನಗದು ಬಹುಮಾನ ಮತ್ತು ಟ್ರೋಫಿ ನೀಡಲಾಯಿತು. ವಿಜೇತ ತಂಡಗಳಿಗೆ ಪಿಎಸ್ಐ ಶಿವಯೋಗಿ ಲೋಹಾರ ಬಹುಮಾನ ವಿತರಿಸಿ ಮಾತನಾಡಿ, ಗ್ರಾಮೀಣ ಕ್ರೀಡೆಗಳು ನಮ್ಮ ಹಿರಿಯರ ಬಳುವಳಿಯಾಗಿವೆ. ಯುವಕರು ದುಶ್ಚಟಗಳಿಂದ ದೂರವಿದ್ದು ಗ್ರಾಮೀಣ ಕ್ರೀಡೆಗಳತ್ತ ಒಲವು ತೋರಬೇಕು.
ದ್ವೇಷ, ತಂಟೆ-ತಕರಾರು ಬಿಟ್ಟು ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು.
ಪ್ರಸ್ತುತ ಕೊರೊನಾ ಸಂಕಷ್ಟದ ಕಾಲದಲ್ಲಿ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿ ಮಾರ್ಗಸೂಚಿ ಪಾಲಿಸಬೇಕು ಎಂದರು.
ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ಗೋಡಿ, ತಾಲೂಕಾಧ್ಯಕ್ಷ ನಾಗೇಶ ಅಮರಾಪುರ, ಆಸ್ಪಾಕ ಬಾಗೋಡಿ,
ಮುಜಾಮಿಲ್ ಬೇಪಾರಿ, ಪ್ರಕಾಶ ಉದ್ದನಗೌಡ್ರ, ಅಪ್ಪು ಉಮಚಗಿ, ಶಂಕರ ಪಾಟೀಲ, ಪ್ರಕಾಶ ಉದ್ದನಗೌಡ್ರ, ಪ್ರವೀಣ ಗಾಣಿಗೇರ, ಕಾರ್ತಿಕ ಗುಡಗೇರಿ, ಸುಲೇಮಾನ ಕೂಬಿಹಾಳ, ದುದ್ದುಸಾಬ ಅಕ್ಕಿ, ಮೈನು ಮನಿಯಾರ, ದ್ಯಾಮಣ್ಣ ಬಾರ್ಕಿ ರಾಮು ನಾಯಕ್, ಬಸವರಾಜ ಅಮರಾಪುರ, ಹನುಮಂತ ದುತ್ತರಗಿ, ತುಳಜಪ್ಪ ಪವಾರ, ಮುತ್ತು ಗಾಣಿಗೇರ ಮುಂತಾದವರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.