![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-415x258.jpg)
Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ
Team Udayavani, Jun 18, 2024, 11:09 PM IST
![Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ](https://www.udayavani.com/wp-content/uploads/2024/06/SIRADI-1-620x426.jpg)
ನೆಲ್ಯಾಡಿ: ಕಾಡಾನೆ ದಾಳಿ ನಡೆಸಿ ಕೃಷಿ ಹಾನಿಗೊಳಿಸಿರುವ ಘಟನೆ ಶಿರಾಡಿ ಗ್ರಾಮದಲ್ಲಿ ಜೂ.17ರಂದು ರಾತ್ರಿ ನಡೆದಿದೆ.
ಶಿರಾಡಿ ನಿವಾಸಿ ದಿವಾಕರ ಗೌಡ ಅವರ ತೋಟಕ್ಕೆ ನಾಲ್ಕರಿಂದ ಆರು ಆನೆಗಳು ದಾಳಿ ನಡೆಸಿವೆ ಎಂದು ಅಂದಾಜಿಸಲಾಗಿದ್ದು, ಅಡಿಕೆ, ತೆಂಗು, ಬಾಳೆ ಕೃಷಿಗಳನ್ನು ಹಾನಿಗೊಳಿಸಿವೆ. ತೋಟಕ್ಕೆ ಅಳವಡಿಸಿರುವ ಸ್ಪ್ರಿಂಕ್ಲರ್ಗಳನ್ನೂ ಕಾಡಾನೆಗಳು ಪುಡಿಗೈದಿವೆ. ಘಟನೆಯಿಂದಾಗಿ ದಿವಾಕರ ಗೌಡ ಅವರಿಗೆ ಸಾವಿರಾರು ರೂ. ನಷ್ಟ ಸಂಭವಿಸಿದೆ.
ಈ ಭಾಗದಲ್ಲಿ ಕಾಡಾನೆಗಳು ಪದೇಪದೆ ದಾಳಿ ನಡೆಸಿ ಕೃಷಿ ಹಾನಿಗೊಳಿಸುತ್ತಿರುವುದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಕಾಡಾನೆಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಬಾಂಜಾರು ಮಲೆ ತಲುಪಿದ ಒಂಟಿ ಸಲಗ
ಬೆಳ್ತಂಗಡಿ: ಎರಡು ಮೂರು ದಿನಗಳಿಂದ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಆಗಾಗ ಕಂಡುಬರುತ್ತಿದ್ದ, ಒಂಟಿ ಸಲಗ ಸೋಮವಾರ ಮುಂಜಾನೆ ಬಾಂಜಾರು ಮಲೆಯತ್ತ ಸಾಗಿದೆ. ಬಾಂಜಾರು ಗೆಸ್ಟ್ ಹೌಸ್ ಸಮೀಪ ತೆಂಗಿನ ಮರವನ್ನು ದೂಡಿ ಹಾಕಿದ ಸಲಗ, ಬಳಿಕ ಇಲ್ಲಿನ ರಬ್ಬರ್ ತೋಟದಲ್ಲಿ 8.30ರ ಸುಮಾರಿಗೆ ಕಾಣಿಸಿಕೊಂಡಿತ್ತು.
ಟಾಪ್ ನ್ಯೂಸ್
![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-415x258.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-150x93.jpg)
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
![DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ](https://www.udayavani.com/wp-content/uploads/2024/07/dines-150x83.jpg)
DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ
![Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು](https://www.udayavani.com/wp-content/uploads/2024/07/7-150x90.jpg)
Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು
![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-150x84.jpg)
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
![6](https://www.udayavani.com/wp-content/uploads/2024/07/6-150x90.jpg)
Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್ ಡಿಕ್ಕಿ: ದುರ್ಮರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.