Shirva: ಕುರ್ಕಾಲು ಗ್ರಾಮದ ಬಿಳಿಯಾರು ಬಳಿ ಜುಗಾರಿ ನಿರತರ ಸೆರೆ
Team Udayavani, Oct 28, 2024, 1:47 AM IST
ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ಕಾಲು ಗ್ರಾಮದ ಬಿಳಿಯಾರು ಹಾಡಿ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ನಿರತರಾಗಿದ್ದ 9 ಮಂದಿಯನ್ನು ಶಿರ್ವ ಠಾಣೆಯ ಪಿಎಸ್ಐ ಅನಿಲ್ ಕುಮಾರ್ ಟಿ. ನಾಯ್ಕ್ (ತನಿಖೆ) ನೇತೃತ್ವದ ತಂಡ ಅ. 27ರಂದು ಸಂಜೆ ವಶಕ್ಕೆ ಪಡೆದಿದ್ದಾರೆ.
ಆರೋಪಿತರಾದ ಶಂಕರಪುರ ಮೂಡಬೆಟ್ಟು ಶಿವಾನಂದ ನಗರದ ಉದಯ (53), ಸರಕಾರಿ ಗುಡ್ಡೆಯ ಭುಜಂಗ (52), ಬಿಳಿಯಾರುವಿನ ಶೇಖರ (65), ಶಿವಾನಂದ ನಗರದ ಕಿಟ್ಟ (55), ಬಿಳಿಯಾರುವಿನ ಸಂಜೀವ ದೇವಾಡಿಗ (72), ಬಿಳಿಯಾರುವಿನ ರಮೇಶ (35), ಮೂಡಬೆಟ್ಟು ಶಿವಾನಂದ ನಗರದ ಸಂಜಯ್ (42), ಕಾರ್ಕಳ ಕಲ್ಯಾದ ನಾರಾಯಣ ಪೂಜಾರಿ (68) ಮತ್ತು ಮೂಡಬೆಟ್ಟುವಿನ ಮಹಮ್ಮದ್ ಬ್ಯಾರಿ (63) ಅವರನ್ನು ವಶಕ್ಕೆ ಪಡೆದಿದ್ದು, ಜುಗಾರಿ ಆಟಕ್ಕೆ ಬಳಸಿದ್ದ 10,760 ರೂ. ನಗದು ಮತ್ತು 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್ ಸಿಂಗ್
Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ
Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.