Shirva:ಅ.20 ರಂದು ಜ|ಕೆ.ಎಸ್‌.ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರ ಉದ್ಘಾಟನೆ,`ವಿನಯಾಭಿವಂದನೆ’

ದೂರದೃಷ್ಟಿಯ ದೃಷ್ಟಾರ ನಿಟ್ಟೆ ವಿನಯ ಹೆಗ್ಡೆಯವರಿಗೆ ಸಮ್ಮಾನ‌

Team Udayavani, Oct 17, 2023, 7:28 PM IST

nitte

ಶಿರ್ವ: ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ವತಿಯಿಂದ ಶಿರ್ವದ ವಿದ್ಯಾವರ್ಧಕ ಕ್ಯಾಂಪಸ್‌ ನಲ್ಲಿ ಸುಮಾರು 2 ಕೋ.ರೂ. ವೆಚ್ಚದಲ್ಲಿ ನಿರ್ಮಿಸಿ ನಿರ್ವಹಿಸಲ್ಪಡುವ ಜಸ್ಟಿಸ್‌ ಕೆ.ಎಸ್‌. ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರದ ಉದ್ಘಾಟನೆ ಅ.20 ರಂದು ಬೆಳಗ್ಗೆ 10.00 ಗಂಟೆಗೆ ಶಿರ್ವ ವಿದ್ಯಾವರ್ಧಕ ಕ್ಯಾಂಪಸ್‌ನಲ್ಲಿ ಜರಗಲಿದೆ. ಭಾರತದ ಸರ್ವೋತ್ಛ ನ್ಯಾಯಲಯದ ನಿವೃತ್ತ ನ್ಯಾಯಮೂರ್ತಿ ಎನ್‌. ಸಂತೋಷ್‌ ಹೆಗ್ಡೆ ಉದ್ಘಾಟಸಲಿದ್ದು ,ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಎನ್‌. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾಪು ಶಾಸಕ, ಶಿರ್ವವಿದ್ಯಾವರ್ಧಕ ಸಂಘದ ಅಧ್ಯಕ್ಷ ಸುರೇಶ್‌ ಪಿ. ಶೆಟ್ಟಿ ಗುರ್ಮೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು , ನಿಟ್ಟೆ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿಗಳಾದ ಡಾ|ಎಂ. ಶಾಂತಾರಾಮ್‌ ಶೆಟ್ಟಿ, ವಿಶಾಲ್‌ ಹೆಗ್ಡೆ , ಕುಲಪತಿ ಡಾ|ಎಂ.ಎಸ್‌. ಮೂಡಿತ್ತಾಯ, ಉಪಾಧ್ಯಕ್ಷ (ಸಿಆರ್‌ಎಲ್‌ವುತ್ತು ಐಎಸ್‌ಆರ್‌) ಡಾ|ಸತೀಶ್‌ ಕುಮಾರ್‌ ಭಂಡಾರಿ ಹಾಗೂ ಶಿರ್ವ ಗ್ರಾ. ಪಂ.ಅಧ್ಯಕ್ಷೆ ಸವಿತಾ ರಾಜೇಶ್‌ ಅತಿಥಿಗಳಾಗಿ ಭಾಗವಹಿಸ‌ಲಿದ್ದಾರೆ.

ಗಾಮೀಣ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೇವೆಗಳು ಲಭಿಸಲಿದ್ದು, ಕೆಲವು ಸೇವೆಗಳು ಮತ್ತು ಔಷಧ ಉಚಿತವಾಗಿ ದೊರೆಯಲಿದೆ.

ವಿನಯಾಭಿವಂದನೆ:
ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾಗಿ, ನಿಟ್ಟೆ ಎಜುಕೇಶನ್‌ ಟ್ರಸ್ಟ್‌ನ ಅಧ್ಯಕ್ಷರಾಗಿ,ಕೈಗಾರಿಕೋದ್ಯಮಿಯಾಗಿ,ಶಿರ್ವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ,ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಕಳೆದ ಆರು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ, ಕರಾವಳಿ ಜಿಲ್ಲೆಗಳಲ್ಲಿ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಕ್ರಾಂತಿಯ ಮೂಲಕ ಸಾವಿರಾರು ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗ ನೀಡಿದ ದೂರದೃಷ್ಟಿಯ ದೃಷ್ಟಾರ ಎನ್‌.ವಿನಯ ಹೆಗ್ಡೆ ಅವರಿಗೆ ಶಿರ್ವ ವಿದ್ಯಾವರ್ಧಕ ಸಂಘದ ವತಿಯಿಂದ ಸಮ್ಮಾನ-ವಿನಯಾಭಿವಂದನೆ ಜರಗಲಿದೆ.

ವಿದ್ಯಾವರ್ಧಕ ಸಂಘದ ಅಧ್ಯಕ್ಷ , ಶಾಸಕ ಸುರೇಶ್‌ .ಪಿ ಶೆಟ್ಟಿ ಗುರ್ಮೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ,ಅಭಿನಂದನಾ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾರತದ ಸರ್ವೋತ್ಛ ನ್ಯಾಯಲಯದ ನಿವೃತ್ತ ನ್ಯಾಯಮೂರ್ತಿ ಎನ್‌. ಸಂತೋಷ್‌ ಹೆಗ್ಡೆ, ಡಾ|ಎಂ. ಶಾಂತರಾಮ್‌ ಶೆಟ್ಟಿ, ಶಿರ್ವ ಗ್ರಾ. ಪಂ.ಅಧ್ಯಕ್ಷೆ ಸವಿತಾ ರಾಜೇಶ್‌ ಭಾಗವಹಿಸಲಿರುವರು.

ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ಪದಾಧಿಕಾರಿಗಳು,ಸದಸ್ಯರು, ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಸಂಘಗಳ ಪದಾಧಿಕಾರಿಗಳು, ಸದಸ್ಯರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಬೋಧಕ- ಬೋಧಕೇತರ ವೃಂದ ಮತ್ತು ಸಂಸ್ಥೆಗಳ ಹಿತೈಷಿಗಳು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ,ಕಾಪು ಶಾಸಕ ಸುರೇಶ್‌ ಪಿ. ಶೆಟ್ಟಿ ಗುರ್ಮೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Rubber-Estate

Illegal Immigration: ರಬ್ಬರ್‌ ಎಸ್ಟೇಟ್‌ಗಳು ಶಂಕಿತ ಬಾಂಗ್ಲಾದೇಶಿಗರ ಭದ್ರ ನೆಲೆ?

kalla

Siddapura: ಅಂಪಾರು ಮನೆಯಲ್ಲಿ ಕಳ್ಳತನ; ಪ್ರಕರಣ ದಾಖಲು

manipal-marathon

Manipal Marathon: ಮಾಹೆ ವಿ.ವಿ: ಮಣಿಪಾಲ ಮ್ಯಾರಥಾನ್‌ ನೋಂದಣಿ ಆರಂಭ

KOTA-2

Udupi: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಜ.15ರೊಳಗೆ ಪೂರ್ಣಗೊಳಿಸಿ: ಸಂಸದ ಕೋಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.