Neha Hiremath Case: ಹಂತಕನನ್ನು ಗುಂಡಿಟ್ಟು ಕೊಲ್ಲಿ: ಕೆ.ಎಸ್‌.ಈಶ್ವರಪ್ಪ


Team Udayavani, Apr 20, 2024, 11:14 PM IST

ಹಂತಕನನ್ನು ಗುಂಡಿಟ್ಟು ಕೊಲ್ಲಿ: ಕೆ.ಎಸ್‌.ಈಶ್ವರಪ್ಪ

ಶಿವಮೊಗ್ಗ,: ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯ ಕೊಂದವನಿಗೆ ಕಠಿನ ಶಿಕ್ಷೆ ಆಗಬೇಕು. ಸರಕಾರ ಅವನನ್ನು ನೇಣಿಗೆ ಹಾಕಬೇಕು, ಅಥವಾ ಗುಂಡಿಟ್ಟು ಕೊಲ್ಲಬೇಕು. ಹಾಗೆ ಮಾಡಿದರೆ ಮಾತ್ರ ಹಿಂದೂಗಳಿಗೆ ಸ್ವಲ್ಪ ಸಮಾಧಾನ ಆಗುತ್ತದೆ ಎಂದು ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಮಾಡಿದರೂ, ಯಾರಿಗೆ ಚಾಕು ಹಾಕಿದರೂ ಕಾಂಗ್ರೆಸ್‌ ಸರಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಧೈರ್ಯ ಮುಸ್ಲಿಂ ಗೂಂಡಾಗಳಿಗೆ ಬಂದಿದೆ. ಇದರಿಂದಾಗಿಯೇ ಅವರು ಅಟ್ಟಹಾಸ ಮೆರೆಯುತ್ತಿದ್ದಾರೆ. ಆದರೆ ಹಿಂದೂ ಸಮಾಜ ಜಾಗೃತವಾದರೆ ಈ ಸರಕಾರ ಉಳಿಯದು ಎಂದರು.

ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಹತ್ಯೆಯಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಸರಕಾರ ನಿರ್ಲಕ್ಷ್ಯ ದ ಉತ್ತರ ನೀಡುತ್ತಿದೆ. ರಾಜ್ಯದಲ್ಲಿ ಈ ರೀತಿಯ ದುರ್ಘ‌ಟನೆಗಳು ನಡೆದಾಗ ರಾಜ್ಯ ಸರಕಾರ ಹಿಂದೂ ವಿರೋಧಿ  ಎಂಬಂತೆ ವರ್ತಿಸುತ್ತಿದೆ. ಹಿಂದೂ ಸಮಾಜ ಹರಿಸುವ ಒಂದು ಹನಿ ರಕ್ತವೂ ನಿಮ್ಮ ಅಧಿ ಕಾರವನ್ನೇ ಕಿತ್ತುಕೊಳ್ಳಬಹುದು ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಹುಬ್ಬಳ್ಳಿ, ಬೆಂಗಳೂರು, ಚನ್ನಗಿರಿ ಪ್ರಕರಣವನ್ನು ಖಂಡಿಸಿ ರಾಷ್ಟ್ರಭಕ್ತರ ಬಳಗದಿಂದ ಎ.22ರಂದು ಬೆಳಗ್ಗೆ 10ಕ್ಕೆ ನಗರದ ದೈವಜ್ಞ ಕಲ್ಯಾಣ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದೂ ತಿಳಿಸಿದರು.

 

ಟಾಪ್ ನ್ಯೂಸ್

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Byarathi-suresh

 MUDAದಲ್ಲಿ ಯಾವ ಹಗರಣವೂ ನಡೆದಿಲ್ಲ: ಸಚಿವ ಭೈರತಿ ಸುರೇಶ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

DK-Shivakumar

H.D.Kumaraswamyಗೆ ನನ್ನ ನೆನಪಿಸಿಕೊಳ್ಳದಿದ್ದರೆ ತಲೆ ಓಡಲ್ಲ: ಡಿಕೆಶಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಕಾಲುಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವು

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

1-suresh-Raina

Jerseys; ನಂ.18, ನಂ.45 ಜೆರ್ಸಿಗಳನ್ನು ನಿವೃತ್ತಿಗೊಳಿಸಲು ರೈನಾ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.