![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 22, 2024, 10:56 PM IST
ಕಾರ್ಕಳ: ಬೈಲೂರಿನ ಪರಶುರಾಮ ಥೀಂ ಪಾರ್ಕ್ನಲ್ಲಿ ಕಂಚಿನ ಪ್ರತಿಮೆ ಸ್ಥಾಪನೆಗೆ ಹಣ ಪಡೆದು ನಕಲಿ ಮೂರ್ತಿ ಸ್ಥಾಪಿಸಿರುವ ಬಗ್ಗೆ ಕೃಷ್ ಆರ್ಟ್ ವರ್ಲ್ಡ್ ಸಂಸ್ಥೆಯ ಕೃಷ್ಣ ಅವರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣ ಅವರು ಪರಶುರಾಮನ ಕಂಚಿನ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1,25,50,000 ರೂ. ಪಡೆದುಕೊಂಡು ಕಾಮಗಾರಿ ಆರಂಭಿಸಿದ್ದು, ಅನಂತರ ಕಂಚಿನ ಮೂರ್ತಿಯ ಬದಲು ನಕಲಿ ಮೂರ್ತಿಯನ್ನು ತಯಾರಿಸಿ ಸರಕಾರಕ್ಕೆ ವಂಚನೆ ಮಾಡಿದ್ದಾರೆ ಎಂದು ನಲ್ಲೂರಿನ ಕೃಷ್ಣ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.