![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 7, 2022, 5:41 PM IST
ಶಿರಸಿ: ಅರಣ್ಯವಾಸಿಗಳಿಗೆ ಜಾಗೃತಿ ಮೂಡಿಸುವ ಮತ್ತು ಸರಕಾರದ ಮೇಲೆ ಹೆಚ್ಚಿನ ಒತ್ತಡ ತರುವ ಉದ್ದೇಶದಿಂದ ಜಿಲ್ಲಾದ್ಯಂತ ಹಮ್ಮಿಕೊಂಡ ಅರಣ್ಯವಾಸಿಗಳನ್ನ ಉಳಿಸಿ- ಜಾಥದ ಅಂಗವಾಗಿ 300 ನೇ ಗ್ರಾಮ ಭೇಟಿ ಕಾರ್ಯಕ್ರಮ ಏ. 11 ರಂದು ತಾಲೂಕಿನ ಹುಲೇಕಲ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಫೆ.28 ರಂದು ಕುಮಟ ತಾಲೂಕಿನಿಂದ ಪ್ರಾರಂಭವಾದ ಅರಣ್ಯವಾಸಿಗಳನ್ನ ಉಳಿಸಿ- ಜಾಥ ಜಿಲ್ಲಾದ್ಯಂತ ಸುಮಾರು 2500 ಕೀ.ಮೀ ಸಂಚರಿಸಿ 300 ನೇ ಗ್ರಾಮ ಭೇಟಿ ಇದಾಗಲಿದೆ.
ಹೋರಾಟದ ವಾಹಿನಿ ಮೂಲಕ ಈಗಾಗಲೇ ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಯಲ್ಲಾಪುರ, ಮುಂಡಗೋಡ ತಾಲೂಕಿನಲ್ಲಿ ಅರಣ್ಯವಾಸಿಗಳ ಪ್ರದೇಶಕ್ಕೆ ಭೇಟಿ ನೀಡಿ ಕಾನೂನು ಮಾಹಿತಿ, ಅರಣ್ಯ ಸಿಬ್ಬಂದಿಗಳ ದೌರ್ಜನ್ಯ ಹಾಗೂ ಮೂಲಭೂತ ಹಕ್ಕು ಮಂಜೂರಿಗೆ ಸಂಬಂಧಿಸಿ ಕಾನೂನಾತ್ಮಕ ಅಂಶಗಳ ಕುರಿತು ಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದರು.
ಆಸಕ್ತ ಅರಣ್ಯವಾಸಿಗಳು ಏ. 11 ರಂದು ಹುಲೇಕಲ್ ನಲ್ಲಿ ಜರುಗುವ ಅರಣ್ಯವಾಸಿಗಳನ್ನ ಉಳಿಸಿ- ಜಾಥಕ್ಕೆ ಆಗಮಿಸಲು ಅವರು ಪ್ರಕಟನೆಯಲ್ಲಿ ಕೋರಿದ್ದಾರೆ.
ಇದನ್ನೂ ಓದಿ : ಭಯೋತ್ಪಾದನೆ, ದ್ವೇಷ, ಹಿಂಸಾಚಾರ ಮುಕ್ತ ವಾತಾವರಣ ಪಾಕ್ ನಲ್ಲಿ ಸೃಷ್ಟಿಯಾಗಬೇಕು: ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.