ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಆರು ಸಾವಿರ ಮತಗಳ ಮುನ್ನಡೆ


Team Udayavani, Dec 9, 2019, 10:43 AM IST

ST-somashekar

ಬೆಂಗಳೂರು: ರಾಜ್ಯದ ಹದಿನೈದು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, 12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 13ನೇ ಸುತ್ತಿನ ಮುಕ್ತಾಯದಲ್ಲಿ ಬಿಜೆಪಿಯ ಎಸ್.ಟಿ.ಸೋಮಶೇಖರ್ 6138 ಮತಗಳ ಮುನ್ನಡೆ ಸಾಧಿಸಿದ್ದು, ಜೆಡಿಎಸ್ ನ ಜವರಾಯಿ ಗೌಡ ಹಿನ್ನಡೆ ಅನುಭವಿಸಿದ್ದಾರೆ. 8ನೇ ಸುತ್ತಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿ ನಡುವೆ ತೀವ್ರ ಹಣಾಹಣಿ ನಡೆದಿತ್ತು.

ಯಶವಂತಪುರ ಕ್ಷೇತ್ರದಲ್ಲಿ 8ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ನ ಜವರಾಯಿ ಗೌಡ ಅವರಿಗಿಂತ ಕೇವಲ 63 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ 8ನೇ ಸುತ್ತಿನಲ್ಲಿ 48,376 ಮತ ಪಡೆದಿದ್ದು, ಜೆಡಿಎಸ್ ನ ಜವರಾಯಿಗೌಡ 48, 313 ಮತಗಳನ್ನು ಪಡೆದಿದ್ದು, 9ನೇ ಸುತ್ತಿನ ಮತ ಎಣಿಕೆ ಆರಂಭಗೊಂಡಿದೆ. ಈ ಸುತ್ತಿನಲ್ಲಿ ಎಸ್ ಟಿ ಸೋಮಶೇಖರ್ 400 ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaddi

ಯಡಿಯೂರಪ್ಪ ನಾಯಕತ್ವ ಪ್ರಶ್ನಾತೀತ

nayakara

ನಾಯಕರ ಪ್ರತಿಷ್ಠೆಗೆ ಬೆಲೆ ತೆತ್ತ ಕಾಂಗ್ರೆಸ್‌

jds logo

ಉಪಸಮರ ಅಖಾಡದಲ್ಲಿ ಜೆಡಿಎಸ್‌ಗೆ ಮರ್ಮಾಘಾತ

uttaradalli

ಉತ್ತರದಲ್ಲಿ ಮತ್ತಷ್ಟು ಅರಳಿದ ಕಮಲ

janadeshakke

ಜನಾದೇಶಕ್ಕೆ ದ್ರೋಹ ಬಗೆದ ಕಾಂಗ್ರೆಸ್‌-ಜೆಡಿಎಸ್‌ಗೆ ಪಾಠ: ಮೋದಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.