Theft Case ಅಮ್ಮನ ಚಿಕಿತ್ಸೆಗಾಗಿ ಕಳ್ಳತನಗೈದ ಮಗ ಸೆರೆ
Team Udayavani, Jul 31, 2024, 12:18 AM IST
ಬೆಂಗಳೂರು: ಪ್ರತಿಷ್ಠಿತ ಎಲೆಕ್ಟ್ರಾನಿಕ್ಸ್ ಮಳಿಗೆಗಳಿಂದ ಲ್ಯಾಪ್ಟಾಪ್, ಪೆನ್ಡ್ರೈವ್ಗಳನ್ನು ಕಳವು ಮಾಡಿದ್ದ ಮಾರಾಟ ಪ್ರತಿನಿಧಿಯನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾಡುಗೋಡಿ ನಿವಾಸಿ ಆರ್. ಶ್ರೀನಿವಾಸ (21) ಆರೋಪಿ. ಆತನಿಂದ 1.5 ಲಕ್ಷ ರೂ. ಮೌಲ್ಯದ 3 ಲ್ಯಾಪ್ಟಾಪ್ ಹಾಗೂ 5 ಪೆನ್ಡ್ರೈವ್ಗಳನ್ನು ವಶಕ್ಕೆ ಪಡೆಯಲಾಗಿದೆ.
ವೇತನದಿಂದ ದೈನಂದಿನ ಖರ್ಚು ವೆಚ್ಚ ಭರಿಸಲು ಸಾಧ್ಯವಾಗುತ್ತಿರಲಿಲ್ಲ. ತಾಯಿಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು, ಚಿಕಿತ್ಸೆ ವೆಚ್ಚ ಭರಿಸಲು ಕಳ್ಳತನ ಮಾಡಿದೆ ಎಂದು ಹೇಳಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.