ಆರ್ಥಿಕ ಶಿಸ್ತು ಬೆಳಸಿಕೊಂಡು‌ ಸಾಧನೆ ಮಾಡಬೇಕು : ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ


Team Udayavani, Feb 27, 2022, 1:36 PM IST

ಆರ್ಥಿಕ ಶಿಸ್ತು ಬೆಳಸಿಕೊಂಡು‌ ಸಾಧನೆ ಮಾಡಬೇಕು : ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ : ಧರ್ಮ ಮಾರ್ಗದಲ್ಲಿ ಅರ್ಥ ಧರಿಸಿಕೊಂಡರೆ ಕಾಮ, ಮೋಕ್ಷ ಸಾಧನೆ ಸಾಧ್ಯ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಅವರು ಭಾನುವಾರ ನಗರದ ಭಾವನಾ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಬೆಳ್ಳಿ ಹಬ್ಬಕ್ಕೆ ಚಾಲನೆ ನೀಡಿ‌ ಮಾತನಾಡಿದರು.

ನ್ಯಾಯ‌ ಮಾರ್ಗದ ಹಣ ವಯಕ್ತಿಕ, ಆರ್ಥಿಕ ಜೀವನದ ಯಶಸ್ಸು ಸಾಧ್ಯ. ಅನ್ಯ ಚಟುವಟಿಕಟೆಯಿಂದ ಹಣ ಮಾಡಿದರೆ ಅದು ಅನ್ಯ ಚಟುವಟಿಕೆಗೇ ಬಳಸಲಾಗುತ್ತದೆ. ಯಾರಿಗೂ ಹಣ ಗಳಿಸುವದೇ ಗುರಿ ಆಗಬಾರದು. ಹಣ ಸಂಪಾದನೆ‌ ಮಾತ್ರ ಓದು, ಕೆಲಸದ ಗುರಿ ಆಗಬಾರದು. ದುಡಿದ ಹಣದ ಸದ್ಭಳಕೆ ಕೂಡ ಬೇಕು ಎಂದೂ ಹೇಳಿದರು.

ಯಾರ ಆಸೆಗೆ‌ ಮಿತಿಯಿಲ್ಲ. ಎಲ್ಲರೂ ಆರ್ಥಿಕ ಶಿಸ್ತು ಬೆಳಸಿಕೊಂಡು‌ ಸಾಧನೆ ಮಾಡಬೇಕು. ಬ್ಯಾಂಕ್ ಕೂಡ ಹಿಂದಿನಂತೆ‌ ಹೆಸರು ಉಳಸಿಕೊಂಡು ಕೆಲಸ ಮಾಡಬೇಕು ಎಂದ ಅವರು, ಯಾರೇ ಸಮಾಜಕ್ಕೆ, ಆರ್ಥಿಕ ಲೋಪ‌ ಮಾಡಿದರೆ ಕಾನೂನು ಬಿಡುವದಿಲ್ಲ ಎಂದೂ ವಿವರಿಸಿದರು.

ಸಾಲ ಪಡೆದು ಸಾಧಿಸಿದವರನ್ನೂ ಪರಿಚಯಿಸಬೇಕು ಎಂದ ಅವರು,‌ಸಮಾಜವನ್ನೂ‌ ಮೀರಿ ಬೆಳೆದ ಸಂಸ್ಥೆ ಇದಾಗಿದೆ ಎಂದರು.

ಇದನ್ನೂ ಓದಿ : ಕಾಯಿಲೆಗಳ ನಿರ್ಮೂಲನೆಗಾಗಿ ಮಕ್ಕಳಿಗೆ ತಪ್ಪದೆ ಪೋಲಿಯೋ ಲಸಿಕೆ ಹಾಕಿಸಿ: ತಹಸೀಲ್ದಾರ್

ಕೆಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ್ ನಾಯಕ, ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ ಸಂಸ್ಥೆ ಅಧ್ಯಕ್ಷ ರತ್ನಾಕರ‌ ಲೋಖಂಡೆ, ಉಪಾಧ್ಯಕ್ಷ ಜಯಪ್ರಕಾಶ‌ ಮೂಳೆ, ನಿರ್ದೇಶಕರಾದ ವಿಜಯಕುಮಾರ‌ ಮೂಳೆ, ನಾಗಾನಂದ ಶೇಂಡಗೆ, ಸುರೇಶ ತೇಲ್ಕರ, ವಿಲಾಸ ಲೋಖಂಡೆ, ಪ್ರತಾಪ‌ ಮೂಳೆ, ಮೋಹನ ಮೂಡೊ, ರಾಜಾ ಸರ್ವದೆ, ನಿತಿನ್ ಕುಮಾರ ಭಟ್ಟಿ, ಮಹಾಬಲೇಶ್ವರ ಬೋಂಗಾಳೆ, ಸೀಮಾ‌ ಮೂಡಿ, ದೀಪಾ ತಿರುಮಲೆ ಇತರರು ಇದ್ದರು. ಅರ್ಚನಾ ಬೊಂಗಾಳೆ ನಿರ್ವಹಿಸಿದರು‌. ವ್ಯವಸ್ಥಾಪಕ‌ ನಿರ್ದೇಶಕ ರಾಜಪ್ಪ ಜಿ ನಿರ್ವಹಿಸಿದರು. ಇದೇ ವೇಳೆ ಸ್ಮರಣ ಸಂಚಿಕೆ ಬಿಡಡು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.