![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 23, 2020, 11:25 PM IST
ಹೊಸದಿಲ್ಲಿ: ಐಪಿಎಲ್ನಲ್ಲಿ ನಡೆದ ಸ್ಪಾಟ್ಫಿಕ್ಸಿಂಗ್ ಪ್ರಕರಣದ ಹಿನ್ನೆಲೆಯಲ್ಲಿ 7 ವರ್ಷ ಕ್ರಿಕೆಟ್ನಿಂದ ನಿಷೇಧಗೊಂಡಿದ್ದ ಎಸ್.ಶ್ರೀಶಾಂತ್, ಮತ್ತೆ ಕ್ರಿಕೆಟ್ಗೆ ಮರಳಲು ಸಿದ್ಧವಾಗಿದ್ದಾರೆ.
ಅವರು ಕೇರಳ ಕ್ರಿಕೆಟ್ ಸಂಸ್ಥೆ ಆಯೋಜಿಸಲಿರುವ ಅಧ್ಯಕ್ಷರ ಟಿ20 ಕೂಟದ ಮೂಲಕ, ತಮ್ಮ 7 ವರ್ಷಗಳ ಹಸಿವನ್ನು ಇಂಗಿಸಿಕೊಳ್ಳಲಿದ್ದಾರೆ. ಈ ಕೂಟ ಡಿಸೆಂಬರ್ನಲ್ಲಿ ನಡೆಯಲಿದೆ ಎಂದು ಹೇಳಲಾಗಿದ್ದರೂ, ದಿನಾಂಕ ಇನ್ನೂ ನಿಶ್ಚಯವಾಗಿಲ್ಲ.
ಇದಕ್ಕೆ ರಾಜ್ಯ ಸರಕಾರದ ಅನುಮತಿಗಾಗಿ ಕೇರಳ ಕ್ರಿಕೆಟ್ ಸಂಸ್ಥೆ ಕಾಯುತ್ತಿದೆ. ಜೈವಿಕ ಸುರಕ್ಷಾ ವಲಯದಲ್ಲಿ ಆಟಗಾರರನ್ನು ಉಳಿಸಿ ಕೂಟವನ್ನು ನಡೆಸಲಾಗುತ್ತದೆ.
ಶ್ರೀಶಾಂತ್ ಭಾರತದ ಪರ 27 ಟೆಸ್ಟ್, 53 ಏಕದಿನ, 10 ಟಿ20 ಪಂದ್ಯಗಳನ್ನು ಆಡಿದ್ದಾರೆ. ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವೇಗಿಯೂ ಹೌದು. ಅವರು ಭಾರತ ಕ್ರಿಕೆಟ್ ಪ್ರವೇಶಿಸಿದಾಗ ಭಾರೀ ನಿರೀಕ್ಷೆಗಳನ್ನು ಹೊಂದಲಾಗಿತ್ತು. ಆದರೆ 2013ರಲ್ಲಿ ಫಿಕ್ಸಿಂಗ್ ಪ್ರಕರಣ ನಡೆದ ಬಳಿಕ ಅವರ ಕ್ರಿಕೆಟ್ ವೃತ್ತಿಜೀವನಕ್ಕೆ ಹಿನ್ನಡೆಯಾಯಿತು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.