ಶ್ರೀವಡಭಾಂಡ ಬಲರಾಮ ದೇಗುಲ: ಶೃಂಗಾರಗೊಂಡಿದೆ ಮಲ್ಪೆಯ ವಡಭಾಂಡೇಶ್ವರ

ಪಾರ್ಕಿಂಗ್‌ ಹಾಗೂ ಸ್ವಚ್ಛತೆಗೆ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ

Team Udayavani, Mar 18, 2024, 10:04 AM IST

ಶ್ರೀವಡಭಾಂಡ ಬಲರಾಮ ದೇಗುಲ: ಶೃಂಗಾರಗೊಂಡಿದೆ ಮಲೆಯ ವಡಭಾಂಡೇಶ್ವರ

ಮಲ್ಪೆ: ಇಲ್ಲಿನ ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದಲ್ಲಿ ಮಾ. 19ರಿಂದ 29ರವರೆಗೆ ನಡೆಯಲಿರುವ ಪುನಃ
ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ಶ್ರೀ ಮನ್ಮಹಾರಥೋತ್ಸದ ಅಂಗವಾಗಿ ದೇವಸ್ಥಾನ ಸೇರಿದಂತೆ ನಗರದ ಸುತ್ತಮುತ್ತ ಪ್ರದೇಶವನ್ನು ಪತಾಕೆ ಮತ್ತು ವಿದ್ಯುತ್‌ದೀಪಗಳಿಂದ ಅಲಂಕರಿಸಲಾಗಿದೆ.

ಸ್ವಯಂ ಸೇವಕರೂ ಸೇರಿದಂತೆ ಆಡಳಿತ ಸಮಿತಿ ರಸ್ತೆಗಳ ಇಕ್ಕೆಲಗಳಲ್ಲೂ ಬ್ಯಾನರ್‌, ಬಂಟಿಂಗ್ಸ್‌, ಕಟೌಟ್‌ಗಳನ್ನು ಹಾಕಿದ್ದು ವಡಭಾಂಡೇಶ್ವರ ಅಕ್ಷರಶಃ ಮದುವಣಗಿತ್ತಿಯಂತೆ ಕಾಣುತ್ತಿದೆ. ಈಗಾಗಲೇ ದೇಗಲದ ಬ್ರಹ್ಮಕಲಶೋತ್ಸವ ಸಿದ್ಧತೆಗಳು ಬಹುತೇಕ ಎಲ್ಲ ಪೂರ್ಣಗೊಂಡಿವೆ.

ಪಾರ್ಕಿಂಗ್‌, ಸ್ವಚ್ಛತೆಗೆ ವ್ಯವಸ್ಥೆ ಪಾರ್ಕಿಂಗ್‌ ಹಾಗೂ ಸ್ವಚ್ಛತೆಗೆ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ವಿಶಾಲವಾದ ಸ್ಕಂದ ಬಲರಾಮ ವೇದಿಕೆ, ಅನ್ನ ಬ್ರಹ್ಮ, ಅನ್ನಛತ್ರಗಳನ್ನು ನಿರ್ಮಿಸಲಾಗಿದೆ. ಸುಮಾರು 50 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅಭಿವೃದ್ದಿ ಸಮಿತಿಯ ಅಧ್ಯಕ್ಷ ನಾಗರಾಜ್‌ ಮೂಲಿಗಾರ್‌, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್‌ ತಿಳಿಸಿದ್ದಾರೆ.

ಮಹಿಳೆಯರಿಂದ ನಿತ್ಯ ಕರಸೇವೆ ಮಹಿಳೆಯರು ಬ್ರಹ್ಮಕಲಶ ಸಂಭ್ರಮದಲ್ಲಿ ಕರಸೇವೆಯ ಮೂಲಕ ಕಾರ್ಯಗಳಲ್ಲಿ ತೊಡಗಿಕೊಂಡಿ ರುವುದು ವಿಶೇಷತೆಯಾಗಿದೆ. ಕರಸೇವೆ ಮಾತ್ರವಲ್ಲದೆ ಊರೂರು ಅಮಂತ್ರಣ ಪತ್ರಿಕೆ ವಿತರಣೆ, ಭಜನೆ ಹೀಗೆ ಹಲವು ರೀತಿಯಲ್ಲಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.

ನಾಳೆ ಹೊರೆಕಾಣಿಕೆ
ಮಾ. 19ರಂದು ಸಂಜೆ 4ರಿಂದ ಹಸುರು ಹೊರೆ ಕಾಣಿಕೆ ಮೆರವಣಿಗೆಯು ಕೊಡವೂರು ಶಂಕರನಾರಾಯಣ ದೇವಸ್ಥಾನದಿಂದ 101 ಚೆಂಡೆ ಸೇರಿದಂತೆ ವಿವಿಧ ವೇಷಭೂಷಣದೊಂದಿಗೆ ವೈಭವದ ಶೋಭಾಯಾತ್ರೆಯಲ್ಲಿ ವಡಭಾಂಡ ಬಲರಾಮ ದೇವಸ್ಥಾನಕ್ಕೆ ಸಾಗಿ ಬರಲಿದೆ. ಬೆಳಗ್ಗೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ ಉಗ್ರಾಣ ಮುಹೂರ್ತ, ಸಂಜೀವಿನಿ ಮೃತ್ಯುಂಜಯ ಹೋಮ, ಸಂಜೆ ವಾಸ್ತು ಹೋಮಾದಿ ಸೇರಿದಂತೆ ವಿವಿಧ ಧಾರ್ಮಿಕ ಪ್ರಕ್ರಿಯೆಗಳು ನಡೆಯಲಿದೆ. ಮಾ. 19ರಿಂದ ಮಾ. 29ರ ವರೆಗೆ ಬೆಳಗ್ಗೆ ಮತ್ತು ಸಂಜೆ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರಗಲಿರುವುದು.

ಸಾಂಸ್ಕೃತಿಕ ಕಾರ್ಯಕ್ರಮ
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಾ. 19ರಂದು ರಾತ್ರಿ 8ರಿಂದ ವಿದುಷಿ ಸುನೀತ ಗಿರೀಶ್‌ ಕೆದ್ಲಾಯ ಅವರಿಂದ ವೀಣಾ ವಾದನ, ಮಂದಾರ್ತಿ ಸಮರ್ಪಣ ಮತ್ತು ತಂಡದವರಿಂದ ಭರತನಾಟ್ಯ, 20ರಂದು ವಿದುಷಿ ಸಹನಾ ಕೃಷ್ಣರಾಜ್‌ ಭಟ್‌ ಮತ್ತು ಬಳಗ, ವಿದುಷಿ ಶರ್ಮಿಳಾ ರಾವ್‌ ಮತ್ತು ಶಿಷ್ಯವೃಂದದವರಿಂದ ವಯಲಿನ್‌ ವಾದನ ನಡೆಯಲಿದೆ.

21 ರಂದು ರಾತ್ರಿ ಬನ್ನಂಜೆ ಶ್ರೀಧರ್‌ ರಾವ್‌ ಬಳಗದವರಿಂದ ಭರತನಾಟ್ಯ, 22ರಂದು ತೊಟ್ಟಂ ಗಜಾನನ ಯಕ್ಷಗಾನ ಕಲಾಸಂಘ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಶ್ರೀ ವಡಭಾಂಡೇಶ್ವರ ಕ್ಷೇತ್ರ ಮಹಾತ್ಮೆ ಯಕ್ಷಗಾನ, 23ರಂದು ಸುಮನಸಾ ಕೊಡವೂರು ತಂಡದವರಿಂದ ಶಿಕಾರಿ ತುಳು ನಾಟಕ, 24ರಂದು ನವಸುಮ ರಂಗಮಂಚ ಕೊಡವೂರು ತಂಡದಿಂದ ಗಿಡ್ಡಿ ತುಳು ನಾಟಕ, 25ರಂದು ಸೃಷ್ಟಿ ನೃತ್ಯಕಲಾ ಕುಟೀರ ಉಡುಪಿ ತಂಡದವರಿಂದ ಶ್ರೀ ಕೃಷ್ಣ ಸಂದರ್ಶನಂ ನೃತ್ಯರೂಪಕ, 26ರಂದು ಸ್ಥಳಿಯರಿಂದ ವಿವಿಧ ವಿನೋದಾವಳಿ ನಡೆಯಲಿರುವುದು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.