![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 14, 2019, 11:40 PM IST
ಬೆಂಗಳೂರು : ಟಿಕ್ ಟಾಕ್ ವ್ಯಾಮೋಹಕ್ಕೆ ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಬಲಿಯಾದ ಘಟನೆ ಹನುಮಂತ ನಗರದಲ್ಲಿ ಶನಿವಾರ ನಡೆದಿದೆ.
ಹನುಮಂತ ನಗರದ 9ನೇ ರಸ್ತೆಯ ನಿವಾಸಿ ಪ್ರಿಯಾಂಕಾ(16) ಮೊಬೈಲ್ ವ್ಯಾಮೋಹಕ್ಕೆ ಬಲಿಯಾದ ವಿದ್ಯಾರ್ಥಿನಿ.
ಮೊಬೈಲ್ ನಲ್ಲಿ ಟಿಕ್ ಟಾಕ್ ವಿಡಿಯೋಗಳನ್ನೇ ಹೆಚ್ಚು ನೋಡುತ್ತಿದ್ದ ಪ್ರಿಯಾಂಕಾ ಶನಿವಾರ ಶಾಲೆಯಿಂದ ಬಂದವಳು ಅಮ್ಮನ ಮೊಬೈಲ್ ತೆಗೆದುಕೊಂಡು ತನ್ನ ಗೆಳತಿಯ ಮನೆಗೆ ಹೋಗಲು ಅಣಿಯಾಗಿದ್ದಳು. ಅದನ್ನು ತಿಳಿದ ತಾಯಿ ಮೊಬೈಲ್ ತೆಗೆದುಕೊಂಡು ಹೋಗಬಾರದೆಂದು ಬುದ್ದಿವಾದ ಹೇಳಿ ಮೊಬೈಲ್ ತೆಗೆದಿಟ್ಟರು.
ಇದರಿಂದ ಕೋಪಗೊಂಡ ಪ್ರಿಯಾಂಕಾ ಸ್ನೇಹಿತೆ ಮನೆಗೆ ಹೋಗದೆ ತನ್ನ ರೂಮಿಗೆ ಸೇರಿಕೊಳ್ಳುತ್ತಾಳೆ.
ಈ ಸಂದರ್ಭ ತಾಯಿ ದೇವಸ್ಥಾನಕ್ಕೆ ಹೋಗಿಬರುವುದಾಯಿ ಹೇಳಿ ಹೊರಟ ಸಮಯ ಪ್ರಿಯಾಂಕಾ ಕೊಠಡಿಯೊಳಗೆ ನೇಣಿಗೆ ಶರಣಾಗಿದ್ದಾಳೆ.
ಪ್ರಕರಣಕ್ಕೆ ಸಂಬಂಧಿಸಿ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.