Subramanya ಬ್ಯಾಟರಿ ಕಳವು: ಮತ್ತೋರ್ವ ಆರೋಪಿ ಸೆರೆ


Team Udayavani, Jul 13, 2024, 1:08 AM IST

Subramanya ಬ್ಯಾಟರಿ ಕಳವು: ಮತ್ತೋರ್ವ ಆರೋಪಿ ಸೆರೆ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಮೆಸ್ಕಾಂ ಶಾಖೆಯಲ್ಲಿ ಮಾರ್ಚ್‌ನಲ್ಲಿ ನಡೆದಿದ್ದ ಬ್ಯಾಟರಿ ಕಳವು ಆರೋಪಿಗಳಲ್ಲಿ ಮತ್ತೋರ್ವನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.

ಸುಬ್ರಹ್ಮಣ್ಯ ಮೆಸ್ಕಾಂ ಶಾಖೆಯಲ್ಲಿಒಟ್ಟು 8 ಬ್ಯಾಟರಿ ಕಳ್ಳತನವಾಗಿದ್ದ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತು. ಇದಕ್ಕೆ ಸಂಬಂಧಿಸಿದಂತೆ ವೆಂಕಟೇಶ್‌ನನ್ನು ಈ ಮೊದಲೇ ಬಂಧಿಸಿ ಆತನಿಂದ ಹಣ ಹಾಗೂ ಬ್ಯಾಟರಿಗಳನ್ನು ವಶಪಡಿಕೊಳ್ಳಲಾಗಿತ್ತು. ಇದೀಗ ಇನ್ನೋರ್ವ ಆರೋಪಿ ಮುತ್ತುಮಣಿಯನ್ನು ಮಂಗಳೂರಿನಲ್ಲಿ ಸೆರೆ ಹಿಡಿಯಲಾಗಿದ್ದು, ಆತನಿಂದ ಕೃತ್ಯಕ್ಕೆ ಬಳಸಿದ ಗೂಡ್ಸ್‌ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ವಿಟ್ಲ ಹಾಗೂ ಸುಳ್ಯ ಠಾಣಾ ವ್ಯಾಪ್ತಿಯಲ್ಲೂ ಕಳ್ಳತನ ನಡೆಸಿದ್ದರು ಎನ್ನಲಾಗಿದೆ. ವೃತ್ತ ನಿರೀಕ್ಷಕ ಸತೀಶ್‌ ಹಾಗೂ ಸುಬ್ರಮಣ್ಯ ಠಾಣಾ ಎಸ್‌ಐ ಕಾರ್ತಿಕ್‌, ತನಿಖಾ ಎಸ್‌ಐ ಮಹೇಶ ಪಿ.. ನೇತೃತ್ವದಲ್ಲಿ ಸಿಬಂದಿ ಮಹೇಶ್‌, ಆಕಾಶ್‌, ಎಎಸ್‌ಐ ಕರುಣಾಕರ, ಸಂಧ್ಯಾ, ವಿಠಲ್‌ ಸಹಕರಿಸಿದ್ದಾರೆ.

ಟಾಪ್ ನ್ಯೂಸ್

Bahngala

Bangladeshದಲ್ಲಿ ಅಶಾಂತಿ: ಭಾರತದ 12ಕ್ಕೂ ಹೆಚ್ಚು ಕಂಪನಿಗಳಿಗೆ ಆರ್ಥಿಕ ಹೊಡೆತ

13-mng-e-auto

Mangaluru: ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

Mudhol ಶ್ರೀಗಂಧ ಕಳ್ಳರ ಬಂಧನ: 107 ಕೆ.ಜಿ. ಗಂಧದ ತುಂಡುಗಳು ವಶಕ್ಕೆ

Mudhol ಶ್ರೀಗಂಧ ಕಳ್ಳರ ಬಂಧನ: 107 ಕೆ.ಜಿ. ಗಂಧದ ತುಂಡುಗಳು ವಶಕ್ಕೆ

PSI Case; ಶಾಸಕ,ಪುತ್ರನನ್ನು ಬಂಧಿಸಿ ನಮ್ಮನೆಗೆ ಬನ್ನಿ: ಗೃಹ ಸಚಿವರಿಗೆ ಕುಟುಂಬಸ್ಥರ ತಾಕೀತು

PSI Case; ಶಾಸಕ,ಪುತ್ರನನ್ನು ಬಂಧಿಸಿ ನಮ್ಮನೆಗೆ ಬನ್ನಿ: ಗೃಹ ಸಚಿವರಿಗೆ ಕುಟುಂಬಸ್ಥರ ತಾಕೀತು

Vijayapura; ನಾಗಠಾಣದಲ್ಲಿ ಟ್ರ್ಯಾಕ್ಟರ್ ಜಗ್ಗಾಟದ ರೋಚಕ ಸ್ಪರ್ಧೆ

Vijayapura; ನಾಗಠಾಣದಲ್ಲಿ ಟ್ರ್ಯಾಕ್ಟರ್ ಜಗ್ಗಾಟದ ರೋಚಕ ಸ್ಪರ್ಧೆ

Mangaluru home stay attack case: All accused acquitted

Mangaluru ಹೋಂ ಸ್ಟೇ ದಾಳಿ ಪ್ರಕರಣ: ಎಲ್ಲಾ ಆರೋಪಿಗಳು ಖುಲಾಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: ಮನೆಗೆ ನುಗ್ಗಿ ನಗ ನಗದು ದೋಚಿದ ಕಳ್ಳರು… ಮನೆ ಕಾಯುತ್ತಿದ್ದ ಸಾಕು ನಾಯಿ ಕಾಣೆ

Vitla: ಮನೆಗೆ ನುಗ್ಗಿ ನಗ ನಗದು ದೋಚಿದ ಕಳ್ಳರು… ಮನೆ ಕಾಯುತ್ತಿದ್ದ ಸಾಕು ನಾಯಿ ಕಾಣೆ

Screenshot (106) copy

Subramanya: ಪೈಪ್‌ ಅಳವಡಿಕೆಗೆ ರಸ್ತೆ ಅಗೆತ

Screenshot (105) copy copy

Pucchaje-ಪರ್ಲ ರಸ್ತೆ ಕೆಸರುಮಯ

Screenshot (104)

Padenjalapu: ತ್ಯಾಜ್ಯ ಕೊಂಪೆ

Screenshot (101)

Sullia: ಓಡಬಾಯಿ ತೂಗುಸೇತುವೆ ದಾಟುವುದೇ ಅಪಾಯಕಾರಿ

MUST WATCH

udayavani youtube

ಶಿರೂರಿಗೆ ಬಂದ ಈಶ್ವರ್‌ ಮಲ್ಪೆ ತಂಡಕ್ಕೆ ಕಾರ್ಯಾಚರಣೆಗೆ ಸಿಗದ ಅನುಮತಿ

udayavani youtube

ಸ್ಟ್ರೋಕ್ ಆದ ಮೇಲೆ ಜನರು ಯಾಕೆ ಸಕ್ರಿಯರಾಗಿರಬೇಕು?

udayavani youtube

ಪುಟ್ಟಣ್ಣ ಹೋಟೆಲ್ ಬೆಣ್ಣೆ ಸೆಟ್ ದೋಸೆಗೆ ಮನಸೋಲದವರಿಲ್ಲ! | ಶ್ರೀ ನಂಜುಂಡೇಶ್ವರ ಹೋಟೆಲ್ |

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

ಹೊಸ ಸೇರ್ಪಡೆ

Bahngala

Bangladeshದಲ್ಲಿ ಅಶಾಂತಿ: ಭಾರತದ 12ಕ್ಕೂ ಹೆಚ್ಚು ಕಂಪನಿಗಳಿಗೆ ಆರ್ಥಿಕ ಹೊಡೆತ

kalla

Uppunda: ಹಲ್ಲೆ, ಚಿನ್ನಾಭರಣ ಕಳವು ಪ್ರಕರಣ ದಾಖಲು

13-mng-e-auto

Mangaluru: ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

Dinesh Karthik; ಮತ್ತೆ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ ದಿನೇಶ್‌ ಕಾರ್ತಿಕ್‌

complaint

Hiliyana: ಮಗನಿಗೆ ಕೊಲೆ ಬೆದರಿಕೆ; ತಾಯಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.