ಯೋಗ ನಿರೋಗ : ಸುಖಾಸನ


Team Udayavani, Jan 19, 2021, 3:36 PM IST

ಯೋಗ ನಿರೋಗ : ಸುಖಾಸನ

ನಾನು ಒಮ್ಮೆ ಕೂಡಾ ಯೋಗಾಸನ ಮಾಡಿಲ್ಲ ಅನ್ನುವವರು ಕೂಡ ದಿನವೂ ಒಮ್ಮೆಯಾದರೂ ಮಾಡುವಂಥ ಆಸನವೇ- ಸುಖಾಸನ. ನಾವೆಲ್ಲರೂ ನೆಲದ ಮೇಲೆ ಊಟಕ್ಕೆ ಕೂರುತ್ತೇವಲ್ಲ, ಅದೇ ಸುಖಾಸನದ ಭಂಗಿ. ಹೀಗೆ ಕುಳಿತಾಗ ಮನಸ್ಸಿಗೆ ಒಂದು ರೀತಿಯ ಸಮಾಧಾನ ಆಗುತ್ತದೆ. ಹಾಗಾಗಿಯೇ ಈ ಆಸನಕ್ಕೆ ಸುಖಾಸನ ಎಂದು ಹೆಸರು ಬಂದಿದೆ. ಸಂಸ್ಕೃತದಲ್ಲಿ ಸುಖಮ್‌ ಎಂದರೆ ಆರಾಮ, ಸುಲಭ, ಸಂತೋಷದಾಯಕ ಇತ್ಯಾದಿ ಅರ್ಥವಿದೆ. ಸುಖಾಸನ ಮಾಡಲು ಕುಳಿತಾಗ ಮೊಣಕಾಲಿನ ಭಾಗವು,
ಎಳೆತಕ್ಕೆ ಒಳಗಾಗುತ್ತದೆ. ಎಲ್ಲಾ ವಯೋಮಾನದವರೂ ಈ ಆಸನ ಮಾಡಬಹುದು.

ಅಭ್ಯಾಸಕ್ರಮ: ಜಮಖಾನ ಹಾಸಿದ ನೆಲದ ಮೇಲೆ ಬೆನ್ನು, ಕುತ್ತಿಗೆ ನೇರಮಾಡಿ ದಂಡಾಸನದಲ್ಲಿ ಕುಳಿತುಕೊಳ್ಳಬೇಕು. ಅನಂತರ
ಬಲಗಾಲನ್ನು ಮಡಚಬೇಕು. ಎಡಗಾಲನ್ನು ಎಡಬದಿಗೆ ಮಡಚಬೇಕು ಕೈಗಳಲ್ಲಿ ಚಿನ್ಮುದ್ರೆ ಮಾಡಿ ಬೆನ್ನು- ಕುತ್ತಿಗೆಯನ್ನು ನೇರಮಾಡಿ ಕುಳಿತುಕೊಳ್ಳಬೇಕು. ಸ್ವಲ್ಪ ಹೊತ್ತು ನಿರಾಳವಾಗಿ ಉಸಿರಾಡಿ ನಂತರ ವಿರಮಿಸಬೇಕು. ಅನಂತರ ವಿಶ್ರಾಂತಿ ಪಡೆಯಬೇಕು.

ಪ್ರಯೋಜನಗಳು:
ಸುಖಾಸನ ಮಾಡುವುದರಿಂದ ಕಾಲಿನ ನರಗಳ ಸೆಳೆತ ನಿವಾರಣೆ ಯಾ ಗುತ್ತದೆ. ಮೊಣಕಾಲುಗಳು ಬಲಗೊಳ್ಳುತ್ತವೆ. ಬೆನ್ನು ಮೂಳೆ ಗಟ್ಟಿಯಾಗುತ್ತದೆ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.