![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 9, 2024, 12:22 AM IST
ಸುಳ್ಯ: ಕೆಲಸಕ್ಕೆ ತೆರಳಿದ್ದ ಯುವಕನೋರ್ವ ತೋಟದ ಕೆರೆಗೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಉಬರಡ್ಕದಲ್ಲಿ ಮಾ. 8ರಂದು ಸಂಭವಿಸಿದೆ.
ಸುಳ್ಯ ಶಾಂತಿನಗರ ನಿವಾಸಿ ದಿ| ನಾರಾಯಣ ಮುಕರಿ ಅವರ ಪುತ್ರ ಯೋಗೀಶ್ (36) ಮೃತರು. ಯೋಗೀಶ್ ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ ಸಹಾಯಕನಾಗಿ ಕೆಲಸ ಮಾಡಿಕೊಂಡಿದ್ದು, ಅವರು ಉಬರಡ್ಕಕ್ಕೆ ವ್ಯಕ್ತಿಯೋರ್ವ ಕರೆದ ಹಿನ್ನೆಲೆಯಲ್ಲಿ ಕೆಲಸಕ್ಕೆ ತೆರಳಿದ್ದರು. ಕೆಲಸದ ವೇಳೆ ನಡೆದಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ತೋಟದ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ಘಟನ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.