Sulya: ರಾತ್ರಿ ವೇಳೆ ಗೋವು ಸಾಗಾಟ; ಪರಿಶೀಲನೆ


Team Udayavani, Oct 20, 2024, 6:30 AM IST

police

ಸುಳ್ಯ: ರಾತ್ರಿ ವೇಳೆ ಕಡಬದಿಂದ ಮೈಸೂರು ಕಡೆಗೆ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಸುಳ್ಯದ ಮೊಗರ್ಪಣೆ ಬಳಿ ಹಿಂದೂ ಪರ ಸಂಘಟಕರು ತಡೆದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಕಡಬದಿಂದ ಟೆಂಪೋ ವಾಹನದಲ್ಲಿ ತರುತ್ತಿದ್ದ ಗೋವುಗಳನ್ನು ಮೊಗರ್ಪಣೆ ಮಸೀದಿ ಬಳಿ ಸಂಘಟನೆಯವರು ತಡೆದಿದ್ದಾರೆ. ವಾಹನದಲ್ಲಿ ಎರಡಕ್ಕೂ ಹೆಚ್ಚು ಗೋವುಗಳಿದ್ದು, ಈ ಬಗ್ಗೆ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ವಾಹನ ಮತ್ತು ಅದರಲ್ಲಿದ್ದ ಗೋವುಗಳನ್ನು ಹಾಗೂ ವ್ಯಕ್ತಿಗಳನ್ನು ಸುಳ್ಯ ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ.

ಆಗ ವಾಹನದಲ್ಲಿ ಮೈಸೂರಿನಿಂದ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಬಂದಿದ್ದ ಯಾತ್ರಿಕರು ಕಡಬದಿಂದ ಗೋವುಗಳನ್ನು ಖರೀದಿಸಿ ತಮ್ಮೂರಿಗೆ ತೆಗೆದುಕೊಂಡು ಹೋಗುತ್ತಿದ್ದರು. ಇದಕ್ಕೆ ಬೇಕಾದ ದಾಖಲೆಗಳೆಲ್ಲವೂ ಅವರ ಬಳಿ ಇದ್ದುದರಿಂದ ವಿಚಾರಣೆ ನಡೆಸಿ ಅವರನ್ನು ಬಿಟ್ಟು ಕಳಿಸಿದ್ದಾರೆ ಎಂದು ತಿಳಿದುಬಂದಿದೆ.

 

ಟಾಪ್ ನ್ಯೂಸ್

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

INDvsNZ: A huge win for New Zealand in Bengaluru

INDvsNZ: ನಡೆಯದ ಮ್ಯಾಜಿಕ್;‌ 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್‌ ಗೆದ್ದ ಕಿವೀಸ್

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(1)

Bantwala: 20 ನಿಮಿಷದ ದಾರಿಗೆ ಕೆಲವೊಮ್ಮೆ 2 ಗಂಟೆ!

Arecanut

Price Hike: 500 ರೂ. ಗಡಿಯಲ್ಲಿ ಡಬ್ಬಲ್‌ ಚೋಲ್‌ ಅಡಿಕೆ ಧಾರಣೆ

Nalin-Kateel

Congress Government: ಸಿದ್ದರಾಮಯ್ಯ ನೇತೃತ್ವದ್ದು ಶೇ.80 ಕಮಿಷನ್‌ ಸರಕಾರ: ನಳಿನ್‌

Electric

Belthangady: ವಿದ್ಯುತ್‌ ಸ್ಪರ್ಶ: ನಾರಾವಿಯ ವ್ಯಕ್ತಿ ಸಾವು

22

Aranthodu: ಲಾರಿ -ರಿಕ್ಷಾ ಢಿಕ್ಕಿ: ದಂಪತಿಗೆ ಗಂಭೀರ ಗಾಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

2

Dandeli: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.