Sulya: ಐರೋಳ್‌ ಹಣ್ಣು ತಿಂದು ಅಸ್ವಸ್ಥ: ಸಾವು


Team Udayavani, Jan 30, 2025, 2:46 AM IST

Suside-Boy

ಸುಳ್ಯ: ಕಾಡಿನಲ್ಲಿ ಸಿಗುವ ತಿನ್ನಬಹುದಾದ ಐರೋಳ್‌ ಎನ್ನುವ ಹಣ್ಣನ್ನು ವರ್ಷದ ಹಿಂದೆ ಸೇವಿಸಿ ಅಸ್ವಸ್ಥಗೊಂಡು ಅಲ್ಪ ಗುಣಮುಖರಾಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬುಧವಾರ ಅಮರಪಟ್ನೂರು ಗ್ರಾಮದ ಕುಳ್ಳಾಜೆಯಲ್ಲಿ ಸಂಭವಿಸಿದೆ. ಕುಳ್ಳಾಜೆಯ ಲೋಕಯ್ಯ (60) ಮೃತರು.

2023ರ ಅಕ್ಟೋಬರ್‌ನಲ್ಲಿ ಲೋಕಯ್ಯ ಹಾಗೂ ಅವರ ಮಗಳು ಲೀಲಾವತಿ ಅವರು ಐರೋಳ್‌ ಹಣ್ಣನ್ನು ತಿಂದಿದ್ದು, ಪರಿಣಾಮ ಇಬ್ಬರೂ ಅಸ್ವಸ್ಥಗೊಂಡಿದ್ದರು. ಔಷಧ ಪಡೆದುಕೊಂಡಿದ್ದ ಲೋಕಯ್ಯ ಅವರು ಗುಣಮುಖರಾಗಿದ್ದರೆ, ಲೀಲಾವತಿ ಕೆಲವು ದಿನಗಳ ಬಳಿಕ ಮೃತರಾಗಿದ್ದರು. ಲೋಕಯ್ಯ ಗುಣಮುಖರಾಗಿದ್ದರೂ, ಕೆಲವು ದಿನಗಳಿಂದ ಅಸೌಖ್ಯಗೊಂಡಿದ್ದು, ಬುಧವಾರ ಮೃತರಾಗಿದ್ದಾರೆ.

ಟಾಪ್ ನ್ಯೂಸ್

Plane flips: ಲ್ಯಾಂಡಿಂಗ್ ವೇಳೆ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ

Plane flips: ಲ್ಯಾಂಡಿಂಗ್ ವೇಳೆ ರನ್ ವೇಯಲ್ಲೇ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ

Social–media-Stars

Social Media Virals: ಸೋಶಿಯಲ್‌ ಮೀಡಿಯಾ ತಂದುಕೊಟ್ಟ “ಸ್ಟಾರ್‌ ಪಟ್ಟ’

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Chikki

Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!

Sathish-jarakhoili

Udupi: ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಬೋಳಂತೂರು ದರೋಡೆ ಪ್ರಕರಣ; 7 ಮಂದಿ ಸೆರೆಯಾದರೂ ಸಿಕ್ಕಿದ್ದು 5 ಲ.ರೂ. ಮಾತ್ರ

Bantwal: ಬೋಳಂತೂರು ದರೋಡೆ ಪ್ರಕರಣ; 7 ಮಂದಿ ಸೆರೆಯಾದರೂ ಸಿಕ್ಕಿದ್ದು 5 ಲ.ರೂ. ಮಾತ್ರ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Bantwal ಫರಂಗಿಪೇಟೆ: ನದಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

Bantwal ಫರಂಗಿಪೇಟೆ: ನದಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

Puttur Temple: ತೆಂಗಿನ ಮರ ತೆರವು ವೇಳೆ ಕಾರ್ಮಿಕನಿಗೆ ಗಾಯ

Puttur Temple: ತೆಂಗಿನ ಮರ ತೆರವು ವೇಳೆ ಕಾರ್ಮಿಕನಿಗೆ ಗಾಯ

Uppinangady: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Uppinangady: ನೇಣು ಬಿಗಿದು ಯುವಕ ಆತ್ಮಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Plane flips: ಲ್ಯಾಂಡಿಂಗ್ ವೇಳೆ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ

Plane flips: ಲ್ಯಾಂಡಿಂಗ್ ವೇಳೆ ರನ್ ವೇಯಲ್ಲೇ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ

Social–media-Stars

Social Media Virals: ಸೋಶಿಯಲ್‌ ಮೀಡಿಯಾ ತಂದುಕೊಟ್ಟ “ಸ್ಟಾರ್‌ ಪಟ್ಟ’

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.